ಸುಳ್ಯ ಸೆ.5: ಪೊಲೀಸ್ ಠಾಣೆಗೆ ನೂತನ ಎಸ್.ಐ ಯಾಗಿ ಸಂತೋಷ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಸಂತೋಷ್ ರವರಿಗೆ ಈರಯ್ಯರವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.
![](https://i0.wp.com/nammasullia.in/wp-content/uploads/2024/09/sa-product-ad5961922351209501661.jpg?resize=640%2C744&ssl=1)
![](https://i0.wp.com/nammasullia.in/wp-content/uploads/2024/08/ad-juice-shop388043060151015687.jpg?resize=640%2C786&ssl=1)
![](https://i0.wp.com/nammasullia.in/wp-content/uploads/2024/08/sdpi-ad4176494759897623668.jpg?resize=640%2C970&ssl=1)
ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿತ್ತು.