ಪೆರಾಜೆಯ ಕಲ್ಚರ್ಪೆ ಬಳಿ ಅಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಸೆ.7 ಸಂಜೆ ಅಪಘಾತ ನಡೆದಿದೆ. ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್‌(23) ಮೃತಪಟ್ಟವರು ಎಂದು ತಿಳಿದು ಬಂದಿದೆ. ನವೀನ್ ಸುಳ್ಯದಲ್ಲಿ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *