ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬುಲನ್ಸ್ ಸುಳ್ಯ ದ ರಫೀಕ್ KM ಉಚಿತ ಸೇವೆ ನೀಡಿದರು. ಈ ಸೇವೆಯನ್ನು ನೀಡಿದ ತಂಡಕ್ಕೆ ಸಾರ್ವಜನಿಕರು ಪ್ರಶಂಸೆಯ ಸುರಿ ಮಳೆಗೆಯ್ದರು.

Leave a Reply

Your email address will not be published. Required fields are marked *