Advertisement
ನೆಲ್ಲೂರು ಕೆಮ್ರಾಜೆ ಗ್ರಾಮದ ಬೆಟ್ಟ ಎಂಬಲ್ಲಿ ಜಿನಸು ಅಂಗಡಿ ವ್ಯಾಪಾರ ನಡೆಸುತ್ತಿರುವ ಜಾಲ್ಸುರಿನ ಸತೀಶ್ ಅಡ್ಕರ್ ರವರು ತನ್ನ ತಂದೆ ಅಡ್ಕರ್ ದಿ.ಕೃಷ್ಣಪ್ಪ ಗೌಡ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯ ಧನ ವಿತರಣೆ ಮಾಡಿದರು ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
Advertisement