ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಒಟ್ಟು 25 ಐಪಿಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಕೆಳಕಂಡಂತಿದೆ
1. ಲಾಭುರಾಮ್ – ಐಜಿಪಿ-ಕೇಂದ್ರ ವಲಯ, ಬೆಂಗಳೂರು

2. ಡಾ. ಬಿ.ಆರ್. ರವಿಕಾಂತೇಗೌಡ – ಐಜಿಪಿ, ಹೆಡ್ ಕ್ವಾಟರ್ಸ್ -01
3. ಡಾ. ಕೆ. ತ್ಯಾಗರಾಜನ್ – ಐಜಿಪಿ, ಆಂತರಿಕ ಭದ್ರತಾ ವಿಭಾಗ (ಐಎಸ್ಡಿ)
4. ಎನ್. ಶಶಿಕುಮಾರ್ – ಕಮಿಷನರ್, ಹುಬ್ಬಳ್ಳಿ ಧಾರವಾಢ
5. ಬಿ. ರಮೇಶ್ – ಡಿಐಜಿ-ಪೂರ್ವ ವಲಯ, ದಾವಣಗೆರೆ
6. ಸೀಮಾ ಲಾಟ್ಕರ್ -ಕಮಿಷನರ್, ಮೈಸೂರು ನಗರ
7. ರೇಣುಕಾ ಕೆ.ಸುಕುಮಾರ್ – ಎಐಜಿಪಿ, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು
8. ಸಿ.ಕೆ.ಬಾಬಾ – ಎಸ್ಪಿ, ಬೆಂಗಳೂರು ಗ್ರಾಮಾಂತರ
9. ಎನ್. ವಿಷ್ಣುವರ್ಧನ – ಎಸ್ಪಿ, ಮೈಸೂರು ಜಿಲ್ಲೆ
10. ಸುಮನ್.ಡಿ.ಪನೇಕರ್ -ಎಸ್ಪಿ, ಬಿಎಂಟಿಎಫ್, ಬೆಂಗಳೂರು
11. ಸಿ.ಬಿ. ರಿಷ್ಯಂತ್ – ಎಸ್ಪಿ- ವೈರ್ಲೆಸ್, ಬೆಂಗಳೂರು
12. ಚನ್ನಬಸವಣ್ಣ ಲಂಗೋಟಿ – ಎಐಜಿಪಿ, ಆಡಳಿತ, ರಾಜ್ಯ ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು

13. ನಾರಾಯಣ್. ಎಂ -ಎಸ್​ಪಿ, ಉತ್ತರ ಕನ್ನಡ ಜಿಲ್ಲೆ
14. ಸಾರಾ ಫಾತೀಮಾ – ಡಿಸಿಪಿ, ಈಶಾನ್ಯ ವಿಭಾಗ
15. ಅರುಣಾಂಗ್ಷು ಗಿರಿ – ಎಸ್​ಪಿ, ಸಿಐಡಿ, ಬೆಂಗಳೂರು
16. ನಾಗೇಶ್ ಡಿ.ಎಲ್ – ಡಿಸಿಪಿ, ಸಿಎಆರ್​ಎಚ್, ಪ್ರಧಾನ ಕಚೇರಿ, ಬೆಂಗಳೂರು
17. ಪದ್ಮಿನಿ ಸಾಹೋ – ಡಿಸಿಪಿ, ಆಡಳಿತ ವಿಭಾಗ, ಬೆಂಗಳೂರು
18. ಪ್ರದೀಪ್ ಗುಟ್ಟಿ- ಎಸ್​ಪಿ, ಬೀದರ್ ಜಿಲ್ಲೆ
19. ಯತೀಶ್ ಎನ್ – ಎಸ್​ಪಿ, ದಕ್ಷಿಣ ಕನ್ನಡ ಜಿಲ್ಲೆ
20. ಮಲ್ಲಿಕಾರ್ಜುನ್ ಬಾಲದಂಡಿ – ಎಸ್​ಪಿ, ಮಂಡ್ಯ ಜಿಲ್ಲೆ
21. ಶೋಭಾ ರಾಣಿ ವಿ.ಜೆ – ಎಸ್​ಪಿ, ಬಳ್ಳಾರಿ ಜಿಲ್ಲೆ
22. ಕವಿತಾ ಬಿ.ಟಿ.- ಎಸ್​ಪಿ, ಚಾಮರಾಜನಗರ ಜಿಲ್ಲೆ
23. ನಿಖಿಲ್ .ಬಿ – ಎಸ್​ಪಿ, ಕೋಲಾರ ಜಿಲ್ಲೆ
24. ಕುಶಾಲ್ ಚುಕ್ಸಿಯಾ – ಎಸ್​ಪಿ, ಚಿಕ್ಕಬಳ್ಳಾಪುರ ಜಿಲ್ಲೆ
25. ಮಹಾನಿಂಗ ನಂದಾಗಾನ್ವಿ – ಡಿಸಿಪಿ, ಹುಬ್ಬಳ್ಳಿ-ಧಾರವಾಡ

Leave a Reply

Your email address will not be published. Required fields are marked *