Advertisement

ಅರಂತೋಡು: ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳ ಚಲವನದ ಬಗ್ಗೆ ತಂದೆ-ತಾಯಿಯರು ಸೂಕ್ಷ್ಮವಾಗಿ ತಿಳಿದು ಮಾರ್ಗದರ್ಶನ ಮಾಡಬೇಕು. ಅನಗತ್ಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕೆಂದು ಕಾಲೇಜಿನ ಸಂಚಾಲಕ ಕೆ ಆರ್ ಗಂಗಾಧರ ಪೋಷಕರ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು


ಪ್ರಾಂಶುಪಾಲರಾದ ಶ್ರೀ ರಮೇಶ್ ಸ್ವಾಗತಿಸಿ, ವರ್ಷದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾರ್ಗದರ್ಶನ ನೀಡಿದರು. ಭೌತಶಾಸ್ತ್ರ ಉಪನ್ಯಾಸಕ ಸುರೇಶ್ ವಾಗ್ಲೆ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಶ್ರೀ ಮೋಹನ್ ಚಂದ್ರ, ದೈಹಿಕ ಶಿಕ್ಷಣ ಉಪನ್ಯಾಸಕಿ ಶ್ರೀಮತಿ ಶಾಂತಿ, ಗಣಿತ ಉಪನ್ಯಾಸಕಿ ಭಾಗ್ಯ ಶ್ರೀ , ಕಂಪ್ಯೂಟರ್ ಉಪನ್ಯಾಸಕಿ ಕುಮಾರಿ ನಯನಾ , ಶ್ರೀಮತಿ ಬೃಂದಾ ಸಹಕರಿಸಿದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ