Advertisement
ಆಗಸ್ಟ್ 12 ರಂದು ತೊಡಿಕಾನದಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿದ ಕೃತ್ಯವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ . ಪೋಲೀಸರು ಈ ಬಗ್ಗೆ ಕೈಗೊಂಡ ಕ್ರಮವನ್ನು ಸ್ವಾಗಿತಿಸುತ್ತೇವೆ. ಇಂತಹ ಕೃತ್ಯ ಎಸಗುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ಇಂತಹ ಘಟನೆ ಪುನರಾವರ್ತನೆ ಆಗದಂತೆ ಪೋಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳ ಬೇಕೆಂದು ಘಟಕದ ಅದ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ಆಗ್ರಹಿಸಿದ್ದಾರೆ
Advertisement