Advertisement


ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77 ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು
ಧ್ವಜಾರೋಹಣವನ್ನು ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ನೆರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ ಇಸ್ಲಾಂ ಧರ್ಮಗಳ ತಿರುಳನ್ನು ಪರಸ್ಪರ ಅರಿತರೆ ಸೌಹಾರ್ದತೆಗೆ ಭದ್ರ ಬುನಾದಿ ಎಂದರು
ಮುದರ್ರಿಸ್ ಇರ್ಫಾನ್ ಸಖಾಫಿ ದುಃವಾ ಪ್ರಾರ್ಥನೆ ನೆರವೇರಿಸಿದರು, ಮದರಸ ಸದರ್ ಉಸ್ತಾದ್ ಇಬ್ರಾಹಿಂ ಸಖಾಫಿ ಪುಂಡೂರ್,ಜಮಾಅತ್ ಆಡಳಿತ ಸಮಿತಿ ಉಪಾಧ್ಯಕ್ಷ ಹಾಜಿ ಮಹಮ್ಮದ್ ಕೆಎಂಎಸ್
ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ, ಖಜಾಂಚಿ ಹಾಜಿ ಮಹಿಯುದ್ದೀನ್ ಫ್ಯಾನ್ಸಿ, ನಿರ್ದೇಶಕರುಗಳಾದ ಕೆ. ಬಿ. ಅಬ್ದುಲ್ ಮಜೀದ್,ಎಸ್. ಎಂ. ಅಬ್ದುಲ್ ಹಮೀದ್, ಅಬ್ದುಲ್ ಹಮೀದ್ ಬೀಜಕೊಚ್ಚಿ, ಜಿ. ಎಂ. ಇಬ್ರಾಹಿಂ, ಜಿ. ಎ. ಅಬ್ದುಲ್ ಖಾದರ್ ಹಾಜಿ ಆಜಾದ್,ಅನ್ಸಾರ್ ಕಾರ್ಯದರ್ಶಿ ಸಂಶುದ್ದೀನ್ ಕೆ. ಬಿ. ಸಹಾಯಕ ಸದರ್ ಅಬ್ದುಲ್ ಖಾದರ್ ಮುಸ್ಲಿಯಾರ್ ಮೊದಲಾದವರು ಉಪಸ್ಥಿತರಿದ್ದರು
ಅಬ್ದುಲ್ ಲತೀಫ್ ಸಖಾಫಿ ಸ್ವಾಗತಿಸಿದರು

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ