ಸುಳ್ಯ: ಕಳೆದ ಮೂರುವರೆ ವರ್ಷಗಳಿಂದ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯವಹಿಸಿ ವರ್ಗಾವಣೆಗೊಂಡ ನವೀನ್ ಚಂದ್ರ ಜೋಗಿ ಯವರಿಗೆ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದರ ಅಧ್ಯಕ್ಷರಾದ ಡಾ.ಬಶೀರ್ ಆರ್ಬಿ ಹಾಗೂ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ಅಧ್ಯಕ್ಷರಾದ ಲತೀಫ್ ಟಿ ಎ ಶಾಲು ಹೊದಿಸಿ ಸನ್ಮಾನಿಸಲಾಯಿತು. ಪುತ್ತೂರು ವಿಭಾಗದ ಡಿ ವೈ ಎಸ್ ಪಿ ಡಾ.ಗಾನ ಪಿ ಕುಮಾರ್ ಸುಳ್ಯ ಪೊಲೀಸ್ ಠಾಣಾ ನಿರೀಕ್ಷಕರಾದ ಈರಯ್ಯ ಸುಬ್ರಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಕಾರ್ತಿಕ್ ಬೆಳ್ಳಾರೆ ಅಪರಾಧ ವಿಭಾಗ ಪೊಲೀಸ್ ಉಪನಿರೀಕ್ಷಕರಾದ ಅಶೋಕ್ ವಿಟ್ಲ ಪೊಲೀಸ್ ಅಪರಾಧ ವಿಭಾಗ ಉಪ ನಿರೀಕ್ಷಕರಾದ ರತನ್ ಕುಮಾರ್ ನಿವೃತ್ತ ಪೊಲೀಸ್ ಅಧಿಕಾರಿಗಳಾದ ನಾರಾಯಣ ರೈ ಚಂದ್ರಪ್ಪ ಮೊದಲಾದ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಸನ್ಮಾನ ಮಾಡಲಾಯಿತು.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್ಪುರದ ಶಹೀದ್…