Advertisement


ಗಾಂಧಿನಗರ ಮುಹಿಯ್ಯ್ ಸುನ್ನ :ದರ್ಸ್ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸಂಭ್ರಮ ಸಂಪನ್ನ
ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ ) ರವರ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿನಗರ ಮಸ್ಜಿದ್ ದರ್ಸ್ ವಿದ್ಯಾರ್ಥಿಗಳ 2 ದಿನಗಳ ವಿವಿದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಇಂದು ಸಂಪನ್ನಗೊಂಡಿತು
ಕಥಾಪ್ರಸಂಗ, ನಅತೆ ಶರೀಫ್, ಖವ್ವಾಲಿ, ಮಲಯಾಳಂ, ಕನ್ನಡ ಗಾನo, ಭಾಷಣ, ಉರ್ದು ವೈಶಿಷ್ಟ ಪೂರ್ಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ಪ್ರದರ್ಶನ ಗೊಂಡವು, ಮುದರ್ರಿಸ್ ಇರ್ಫಾನ್ ಸಖಾಫಿ ಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ