ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ಅರಂತೋಡು ಎಂಬಲ್ಲಿಂದ ವರದಿಯಾಗಿದೆ.ಅಡಿಗಾರ ನಾರಾಯಣ ಸಾವನ್ನಪ್ಪಿದ ವ್ಯಕ್ತಿ.

ಅಡಿಗಾರ ನಾರಾಯಣ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *