Categories: ಶಿಕ್ಷಣ

ಅರಂತೋಡು ಶಾಲಾ ಅಭಿವೃಧಿ ಸಮಿತಿಯವರಿಂದ ಸ್ಪೀಕರ್ ಯು.ಟಿ.ಖಾದರ್ ಭೇಟಿ

Advertisement
Advertisement
Advertisement


ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿದ ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಆಂಗ್ಲ ಮಾಧ್ಯಮ ತರಗತಿ ಮಂಜೂರಾತಿ ಗೊಳಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು. ಮತ್ತು ಶಾಲೆ ಯನ್ನು ಅಭಿವೃಧಿ ಪಡಿಸುವ ಕುರಿತು ಮನವಿ ನೀಡಿದರು. ಅರಂತೋಡು ಶಾಲೆ ಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಹಕಾರ ವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಉಪಾಧ್ಯಯ ಗೋಪಾಲ ಕೃಷ್ಣ ಬನ,ಎಸ್ ಡಿ ಎಮ್ ಸಿ ಅಧ್ಯಕ್ಷ ಸುರೇಶ ಉಳುವಾರು,ಹಿರಿಯ ವಿದ್ಯಾರ್ಥಿ ಸಂಘ ಉಪಾಧ್ಯಕ್ಷ ಅಮೀರ್ ಕುಕ್ಕುಂಬಳ,ಎಸ್ ಡಿ ಎಮ್ ಸಿ ಸದಸ್ಯ ಸಂಸುದ್ದಿನ್ ಅರಂತೋಡು ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ ಬೆಳ್ಳಾರೆ,ತಾಜುದ್ದೀನ್ ಆರಂತೋಡು ಇದ್ದರು.

Advertisement
namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Recent Posts

Advertisement

ಜಟ್ಟಿಪಳ್ಳ: ಮನೆಯಿಂದ ಕಳವು ಪ್ರಕರಣ; ಕಳ್ಳನ ಹೆಡೆಮುರಿ ಕಟ್ಟಿದ ಪೋಲಿಸರು,

ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು‌ ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…

4 days ago

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…

4 days ago

ಅರಂಬೂರು: ಹೊಳೆಯಲ್ಲಿ ಮುಳುಗಿದ ವ್ಯಕ್ತಿ; ಶವ ಮೇಲೆತ್ತಿದ ಪೈಚಾರ್ ಮುಳುಗು ತಜ್ಞರ ತಂಡ

ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ‌ ಮೃತಪಟ್ಟ ಘಟನೆ ನಡೆದಿದ್ದು, ಮೃತ…

5 days ago

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ

ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…

5 days ago

ಮಲಯಾಳಂನ ಖ್ಯಾತ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…

5 days ago

ಭಾರತ-ಆಸೀಸ್‌‌ ಪಂದ್ಯಕ್ಕೆ ಎದುರಾಯ್ತು ಹೊಸ ಸಂಕಷ್ಟ! ಇದು ಮಳೆಯಲ್ಲ ಕರೆಂಟ್‌‌ ಸಮಸ್ಯೆ

ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…

5 days ago
Advertisement
Advertisement