Advertisement

ಸುಳ್ಯ: ಅಡ್ಕಾರ್ ಬಳಿ ಮಾವಿನಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವೊಂದು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ಜೂ-30ರಂದು ಅಪರಾಹ್ನ ಸಂಭವಿಸಿದೆ. ಕನಕಮಜಲಿನ ಅಜಿತ್ ಕಾರಿಂಜ ಎಂಬವರು ತಮ್ಮ ಬೊಲೆರೊ ವಾಹನದಲ್ಲಿ ಸುಳ್ಯದಿಂದ ಕನಕಮಜಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಡ್ಕಾರಿನ ಮಾವಿನಕಟ್ಟೆ ಬಳಿ, ಸುರಿಯುತ್ತಿರುವ ಬಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ‌ ನಡೆದಿದ್ದು, ಚಾಲಕ ಅಜಿತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಬೊಲೆರೊ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ