ಸುಳ್ಯ: ನಗರದ ಕೆ ಎಸ್ ಅರ್ ಟಿ ಸಿ ಬಸ್ ನಿಲ್ದಾಣ ಬಳಿ ಕೇರಳ ನೊಂದಣಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ ಪಾದಚಾರಿ ಯನ್ನು ಜಟ್ಟಿಪಳ್ಳ ನಿವಾಸಿ ಗೋಪಾಲ ಎಂದು ಗುರುತಿಸಲಾಗಿದೆ.

ಅಪಘಾತಗೊಂಡ ಗಾಯಾಳುವನ್ನು ಆಂಬುಲೈನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ