ಸುಳ್ಯ:  ಸವಣೂರು ಅರೆಲ್ತಾಡಿ ಎಂಬಲ್ಲಿ
ಭಾರಿ ಮಳೆಯಿಂದಾಗಿ ತೋಟಗಳು ಭಾಗಶಃ ಮುಉಗಡೆಯಾಗಿದೆ.  ಹಂಝ ಎಂಬುವವರ ಮನೆಯ ಕೊಠಡಿ ನಾಶವಾಗಿದೆ. ಹಾಗೇ ಮನೆ ಸಂಪೂರ್ಣ ಕುಸಿಯುವ ಭೀತಯಲ್ಲಿದೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

Leave a Reply

Your email address will not be published. Required fields are marked *