ಹಳೆಗೇಟು: ಇಲ್ಲಿನ ನೂರುಲ್ ಇಸ್ಲಾಂ ಮದರಸದ ವಿದ್ಯಾರ್ಥಿಗಳಿಂದ ಗಾಂಧೀ ಜಯಂತಿ ಪ್ರಯುಕ್ತ ಮೊಗರ್ಪಣೆ ಸಮೀಪ ಸುತ್ತಮುತ್ತಲಿನ ಪ್ರದೇಶ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮದರಸದ ಸದರ್ ಉಸ್ತಾದರು ಈ ಒಂದು ಕಾರ್ಯಕ್ರಮಕ್ಕೆ ಮುಂದಾಳತ್ವ ವಹಿಸಿದರು.

Leave a Reply

Your email address will not be published. Required fields are marked *