ಬಂಟ್ವಾಳ : ಹೊರ ವಲಯದ ಕೊಳತ್ತಮಜಲ್ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಪಿಕಪ್ ಚಾಲಕ ಮತ್ತು ಸಹಾಯಕನಿಗೆ ತಲ್ವಾರ್ ನಿಂದ ದಾಳಿ ನಡೆಸಿದ್ದು ಪೀಕಪ್ ಚಾಲಕ ಬಂಟ್ವಾಳ ಕೊಳತ್ತಮಜಲ್ ನ ಇಂತಿಯಾಝ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಮತ್ತೋರ್ವ ನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ

Leave a Reply

Your email address will not be published. Required fields are marked *