ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪದ್ಮರಾಜ್ ಪೂಜಾರಿ ನೇಮಕ

ಮಂಗಳೂರು, ಸೆ. 10: ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ.ಹಿರಿಯ ಬಿಲ್ಲವ ನಾಯಕ ಪದ್ಮರಾಜ್ ಆರ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.ಸಂಘಟನ ಸೃಜನಾ ಅಭಿಯಾನ’ದ ಭಾಗವಾಗಿ, ಈ ನೇಮಕಾತಿಗಳನ್ನು ಮಾಡಲಾಗಿದೆ. ಅಭಿಯಾನದಡಿಯಲ್ಲಿ, ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಎಐಸಿಸಿ ವೀಕ್ಷಕರು […]

Read More

ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರ ಪ್ರಾಧಿಕಾರಗಳ ಒಕ್ಕೂಟ ದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ

9/11,ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆಗೆ ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸುವಂತೆ ಮತ್ತು ಪ್ರತ್ಯೇಕ ವಿಭಾಗೀಯ ನಿರ್ದೇಶಕ ಕಚೇರಿ ಸ್ಥಾಪಿಸುವಂತೆ ಒತ್ತಾಯ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರ ಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಕೆ. ಹರಿಪ್ರಸಾದ್ ರವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ […]

Read More

ತೆಕ್ಕಿಲ್: ಕೃಷಿ ಸಚಿವ ನರೇಂದ್ರ‌ಸ್ವಾಮಿ ಅವರಿಗೆ ಸ್ವಾಗತ ಸನ್ಮಾನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಎನ್. ನರೇಂದ್ರ‌ಸ್ವಾಮಿ ಅವರು ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಮಾರ್ಗಮಧ್ಯೆ ತೆಕ್ಕಿಲ್ ಬಳಿ ಆಗಮಿಸಿದಾಗ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೆಡಿಬಿ ಸದಸ್ಯರಾದ ಅಶ್ರಫ್ ಗುಂಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ ಬಂಟ್ವಾಳ, ಸೆ. 2: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ […]

Read More

ಪುತ್ತೂರು: ದರ್ಬೆ ಪ್ರಕರಣದ ಸಂತ್ರಸ್ತರ ಮನೆಗೆ ಎಸ್‌ಡಿಪಿಐ ಜಿಲ್ಲಾ ನಾಯಕರ ಭೇಟಿ

ಸುಳ್ಯ: ಪುತ್ತೂರಿನ ದರ್ಬೆ ಪ್ರಕರಣದಲ್ಲಿ ಹಲ್ಲೆಗೋಳಗಾದ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ಜಿಲ್ಲಾ ನಾಯಕರ ತಂಡವು ಸುಳ್ಯದ ಮಂಡೆಕೋಲಿನಲ್ಲಿರುವ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದ SDPI ಜಿಲ್ಲಾ ನಾಯಕರು , ಪಕ್ಷವು ಸಂತ್ರಸ್ತ ಕುಟುಂಬಕ್ಕೆ ಸಂಪೂರ್ಣ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು. ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ […]

Read More