Month: November 2022

ಸುಳ್ಯ: ಮೂರನೇ ತರಗತಿ ಬಾಲಕಿ ಮೃತ್ಯು

ಅರಂತೋಡು: ಇಲ್ಲಿನ ಪೇಟೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ 8 ವರ್ಷದ ಖುಷಿ ಅನಾರೋಗ್ಯದಿಂದ ಇಂದು ನಿಧನರಾದರು. ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಈ ಪುಟ್ಟ ಕಂದಮ್ಮ ಇಂದು ಇಹಲೋಕ ತ್ಯಜಿಸಿದ್ದಾಳೆ ಎಂದು ತಿಳಿದು ಬಂದಿದೆ.…

ಶಾರ್ಜಾದಲ್ಲಿ ಕಲಿಯುತ್ತಿರುವ ಸುಳ್ಯ ಮೂಲದ ವಿದ್ಯಾರ್ಥಿನಿಗೆ ‘ಸ್ಟೂಡೆಂಟ್ ಎಕ್ಸಲೆನ್ಸ್ ಅವಾರ್ಡ್ 2022’

ಯುಎಇ: ಶಾರ್ಜಾದಲ್ಲಿ ಕನ್ನಡಿಗರು ಆಯೋಜಿಸಲಾಗಿದ್ದ ದುಬೈ ದಸರಾ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಕುಂಭಕೋಡು ನಿವಾಸಿ ಇಲ್ಯಾಸ್ ಹಾಗೂ ಬುಶ್ರಾ ದಂಪತಿಗಳ ಪುತ್ರಿ ನಫೀಸಾ ಇಲ್ಜಾಂ ರವರು ‘ಸ್ಟೂಡೆಂಟ್ ಎಕ್ಸಲೆನ್ಸ್ ಅವಾರ್ಡ್ 2022’ ಅನ್ನು ಸ್ವೀಕರಿಸಿದ್ದಾರೆ. ಇವರು ಯುಎಇ…

ನಾಳೆ ಕಿಸ್ಮತ್ ವೆಡ್ಡಿಂಗ್ ಫ್ಯಾನ್ಸಿ ಶಾಪ್ ಗ್ರಾಂಡ್ ಒಪನಿಂಗ್

ಸುಳ್ಯ: ಬೆಳೆಯುತ್ತಿರುವ ಸುಳ್ಯ ಕ್ಕೆ ಮತ್ತೊಂದು ಗರಿ ಎಂಬಂತೆ, ಸುಳ್ಯ ಕೆ.ಎಸ್.ಆರ್.ಟಿ.ಸಿ‌ ಬಸ್ ಸ್ಟಾಂಡ್ ಬಳಿ‌ ಇರುವ ಸುಳ್ಯ ಸೆಂಟರ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ‘ಕಿಸ್ಮತ್ ದಿ ವೆಡ್ಡಿಂಗ್ ಫ್ಯಾನ್ಸಿ ಶಾಪ್’ ಇದರ ಎರಡನೇ ಶಾಖೆ ನಾಳೆ (ಡಿಸಂಬರ್ ೧) ಶುಭಾರಂಭಗೊಳ್ಳಲಿದೆ.…

ಶಾರ್ಟ್ ಸರ್ಕ್ಯೂಟ್‌: ಶೋರೂಂಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ.

ಫಿರೋಜಾಬಾದ್ : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ಫಿರೋಜಾಬಾದ್‌ನ ಪಾಧಮ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ರಮಣ್ ಪ್ರಕಾಶ್ ಎಂಬವರು ಜಸ್ರಾನದ ಪಾಧಮ್ ಗ್ರಾಮದಲ್ಲಿ ಪೀಠೋಪಕರಣದ ಶೋರೂಂ ಹೊಂದಿದ್ದು, ಈ ಶೋರೂಂನ…

ಶಾಲಾ ಶ್ರೈಕ್ಷಣಿಕ ಪ್ರವಾಸದ ಬಸ್ಸಿನ ಬ್ರೇಕ್ ಫೈಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ!

ಸಂಕೇಶ್ವರ ಪಟ್ಟಣದಿಂದ ಶಾಲಾ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿದ್ದ ಬಸ್ ನ ಬ್ರೇಕ್ ಫೇಲ್ ಆಗಿದೆ, ಚಾಲಕನ ಸಮಯ ಪ್ರಜ್ಞೆ ಯಿಂದ ಆಗಬಹುದಾದ ದೊಡ್ಡ ಅನಾಹುತ ತಪ್ಪಿದೆ. ಸುಮಾರು 50 ವಿದ್ಯಾರ್ಥಿಗಳು ಅಪಾಯದಿಂದ ಪಾರಾದ ಘಟನೆ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಮಂಗಳವಾರ ನಡೆದಿದೆ.…

ತಾಳೆ-ಮದ್ದಳೆ ಮತ್ತು ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ವಿಧಿವಶ

ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕರಾದ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ಬುಧವಾರ ದಂದು ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ…

ಬಂಟ್ವಾಳ: ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್’ರನ್ನು ಕಾರ್ಕಳ ಪೊಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಇವರ ಜೊತೆ ಹಲವು ಇನ್ಸ್ ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ…

ಬೆಂಗಳೂರಲ್ಲಿ ಕೇರಳ ಯುವತಿ ಮೇಲೆ ಗ್ಯಾಂಗ್​ ರೇಪ್.!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಗ್ಯಾಂಗ್​ ರೇಪ್​ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಬಳಿಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಇಬ್ಬರು ಯುವಕರು ಕೇರಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಮೂರು ದಿನಗಳಲ್ಲಿ ಆರೋಪಿಗಳನ್ನು…

ಸುಳ್ಯ: ಪ್ರೆಸ್ ಕ್ಲಬ್ ಕಟ್ಟಡ ಉದ್ಘಾಟನೆ ಪ್ರಚಾರಾರ್ಥ ಬೈಕ್ ರ್‍ಯಾಲಿ

ಸುಳ್ಯ: ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರೆಸ್ ಕ್ಲಬ್ ಕಟ್ಟಡ ಉದ್ಘಾಟನೆಯು ನ.30 ರಂದು ಉದ್ಘಾಟನೆಗೊಳ್ಳಲಿದೆ. ಇದರ ಪ್ರಚಾರಾರ್ಥವಾಗಿ ಸುಳ್ಯದ ಪ್ರಮುಖ ಬೀದಿಗಳಲ್ಲಿ ನ.29 ರಂದು ಬೆಳಿಗ್ಗೆ ಬೈಕ್ ರ್‍ಯಾಲಿಯು ಜರುಗಿತು. ಪೈಚಾರಿನಿಂದ ಆರಂಭಗೊಂಡ ಈ ಬೈಕ್ ರ್‍ಯಾಲಿಗೆ ಎ.ಸಿ.ಎಫ್. ಪ್ರವೀಣ್ ಶೆಟ್ಟಿ…

ಸುಳ್ಯ: ವಿಳಾಸ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಳ್ಳತನ

ಸುಳ್ಯ:ನ.28 ರಂದು ಜಾಲ್ಸೂರು ಗ್ರಾಮದ ಬೈತಡ್ಕ ವೈಲ್ಡ್ ಕೆಫೆ ಬಳಿ ಒಬ್ಬಂಟಿ ವೃದ್ದ ಮಹಿಳೆಯ ಮನೆಗೆ ನುಗ್ಗಿ ಖದೀಮನೋರ್ವ, ಅಲ್ಲಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ನಡೆದಿದೆ . ಚಿನ್ನ ಕಳೆದುಕೊಂಡ ಮಹಿಳೆ ಬೈತಡ್ಕ ನಿವಾಸಿ ದಿವಂಗತ…