ಸುಳ್ಯ: ಮೂರನೇ ತರಗತಿ ಬಾಲಕಿ ಮೃತ್ಯು
ಅರಂತೋಡು: ಇಲ್ಲಿನ ಪೇಟೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ 8 ವರ್ಷದ ಖುಷಿ ಅನಾರೋಗ್ಯದಿಂದ ಇಂದು ನಿಧನರಾದರು. ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಈ ಪುಟ್ಟ ಕಂದಮ್ಮ ಇಂದು ಇಹಲೋಕ ತ್ಯಜಿಸಿದ್ದಾಳೆ ಎಂದು ತಿಳಿದು ಬಂದಿದೆ.…