Month: December 2022

 8 ವರ್ಷದ ಬಾಲಕನ ಗುಪ್ತಾಂಗಕ್ಕೆ ದಾರ ಕಟ್ಟಿ ಚಿತ್ರಹಿಂಸೆ ನೀಡಿದ ವಿದ್ಯಾರ್ಥಿಗಳು!

ನವದೆಹಲಿ: ಇಲ್ಲಿನ ಕಿದ್ವಾಯಿ ನಗರ ಪ್ರದೇಶದ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಡಿಎಂಸಿ) ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು 8 ವರ್ಷದ ಬಾಲಕನ ಖಾಸಗಿ ಅಂಗಕ್ಕೆ ನೈಲಾನ್ ದಾರ ಕಟ್ಟಿ ಚಿತ್ರಹಿಂಸೆ ನೀಡಿರುವ ಘೋರ ಕೃತ್ಯಬೆಳಕಿಗೆ ಬಂದಿದೆ. ಕಳೆದ ಬುಧವಾರ ಈ ಘಟನೆ ನಡೆದಿದೆ‌…

ಸಾಂತಾಕ್ಲಾಸ್‌ ವೇಷ ಧರಿಸಿದ ವ್ಯಕ್ತಿಯಿಂದ ಪಂಜುರ್ಲಿ ದೈವಕ್ಕೆ ಅಪಮಾನ, ಈ ವಿಚಾರದಲ್ಲಿ ತಮಾಷೆ ಬೇಡ ಎಂದ ನೆಟಿಜನ್ಸ್‌

ರಿಷಬ್‌ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬಹುಭಾಷ ‘ಕಾಂತಾರ’ ಸಿನಿಮಾ ಸಾಕಷ್ಟು ದಾಖಲೆಗಳನ್ನು ಈಗಾಗಲೇ ಮಾಡಿದೆ. ₹16 ಕೋಟಿ ಬಜೆಟ್‌ನಲ್ಲಿ ತಯಾರಾದ ಸಿನಿಮಾ ಇದುವರೆಗೂ ₹500 ಕೋಟಿ ಲಾಭ ಮಾಡಿದೆ. ಕೆಲ ಭಾಗಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಕರಾವಳಿಯ ಆಚರಣೆ, ಪಂಜುರ್ಲಿ ದೈವದ…

ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕರ ನಡುವೆ ಹೊಡೆದಾಟ, ವಿಡಿಯೊ ವೈರಲ್

ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿದ್ದ ಪ್ರಯಾಣಿಕರಿಬ್ಬರ ನಡುವೆ ಜಗಳ ತಾರಕಕ್ಕೇರಿದೆ. ಇದೀಗ ಈ ಇಬ್ಬರ ಕಿತ್ತಾಟದ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು, ಈ ಇಬ್ಬರ ಜಗಳಕ್ಕೆ…

ಸಂಪಾಜೆ: ಪ್ರಾಥಮಿಕ ಕೃ.ಪ.ಸ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ.!

ಸುಳ್ಯ: ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2023ನೇ ಸಾಲಿನ ನೂತನ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಬಾಲಕೃಷ್ಣ ಪುತ್ಯ…

ಅಮಿತ್ ಶಾ ಭೇಟಿ; ಇಂದು, ನಾಳೆ ಮಂಡ್ಯ ವಿವಿಗೆ ರಜೆ ಘೋಷಣೆ

ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ ಕಾರಣ ಬಿಜೆಪಿ ಸಮಾವೇಷವನ್ನು ಮಂಡ್ಯದ ವಿವಿ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಷಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆಚ. ಭದ್ರತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ. ಇಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ.  ರಾತ್ರಿ ಬೆಂಗಳೂರಿನ…

ಗುತ್ತಿಗಾರು: ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ವಿತರಣೆ .

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ ಮಹೋತ್ಸವ – 2022 ರ ಪ್ರಯುಕ್ತ ಕೇಂದ್ರ ಸರಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ…

ಸುಳ್ಯ: ಜಾತಿ ನಿಂದನೆ, ಹಲ್ಲೆ ಪ್ರಕರಣ; ವಿದ್ಯಾರ್ಥಿಗಳಿಂದ ದೂರು, ಪ್ರತಿ ದೂರು.!

ಸುಳ್ಯ: ದಂತ ವೈದ್ಯಕೀಯ ಕಾಲೇಜಿನ ಜೂನಿಯರ್ ವಿದ್ಯಾರ್ಥಿನಿಗೆ, ಅದೇ ಕಾಲೇಜಿನ ಹಿರಿಯ (senior) ವಿಭಾಗದ ವಿದ್ಯಾರ್ಥಿಗಳು ಜಾತಿ ನಿಂದನೆ ಹಾಗೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ಪೊಲೀಸ್ ದೂರು ನೀಡಿದ್ದಾರೆ. (ಆರೋಪ ಎದುರಿಸುತ್ತಿರುವ ಹಿರಿಯ ವಿದ್ಯಾರ್ಥಿಗಳು ಕೂಡಾ ತಮಗೂ ಹಲ್ಲೆ…

ಕಲ್ಲುಗುಂಡಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ವಾರೀಸುದಾರರು ಸುಳ್ಯ ಪೊಲೀಸ್ ಠಾಣೆ ಸಂಪರ್ಕಿಸಲು ಪ್ರಕಟಣೆ.

ಕಲ್ಲುಗುಂಡಿ: ಪಾದಚಾರಿಗೆ ಸ್ಕೂಟರ್ ಡಿಕ್ಕಿ ಸಂಭವಿಸಿ ಮೃತಪಟ್ಟ ವ್ಯಕ್ತಿಯ ವಾರೀಸುದಾರರು ಇದ್ದಲ್ಲಿ ಸುಳ್ಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಈ ಮೂಲಕ ಮನವಿ ಮಾಡಲಾಗಿದೆ. ಡಿಸೆಂಬರ್ 26 ರಂದು ಸ್ಕೂಟರ್ ಡಿಕ್ಕಿ ಸಂಭವಿಸಿ ಅಪರಿಚಿತರೊಬ್ಬರು ಮೃತಪಟ್ಟಿದ್ದಾರೆ. ಅವರ ಮೃತ ಶರೀರವನ್ನು ಸುಳ್ಯ ಕೆವಿಜಿ…

ಡಿ 31ರ ರಾತ್ರಿ ಕುಡಿದು ಬ್ಯಾಲೆನ್ಸ್ ತಪ್ಪಿದವರಿಗೆ ಆಗ್ನೇಯ ವಿಭಾಗ ಪೊಲೀಸರಿಂದ ಆ್ಯಂಬುಲೆನ್ಸ್ ವ್ಯವಸ್ಥೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ ಬೆಂಗಳೂರು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೊಸ ವರ್ಷಾಚರಣೆ ವೇಳೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಸದ್ಯ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ…

ಕಾರಿಗೆ ಸರಕಾರಿ ಬಸ್ ಡಿಕ್ಕಿ- ಕಾಸರಗೋಡು ಮೂಲದ ಇಬ್ಬರು ಮೃತ್ಯು.!

ಹಾವೇರಿ: ಕಾರಿಗೆ ಸರಕಾರಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65)…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ