Month: January 2023

ಸುಳ್ಯ: ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.

ಸುಳ್ಯ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯ ಅನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ. ಇದರಂತೆ ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಕೂಡಾ ವರ್ಗಾವಣೆಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಗ್ರಾಮಾಂತರ ವೃತ್ತಕ್ಕೆ ನವೀನ್ ಚಂದ್ರರು ವರ್ಗಾವಣೆಯಾಗಿದ್ದು, ಸುಳ್ಯಕ್ಕೆ…

ಸಿ.ಎಫ್‌.ಸಿ (ರಿ.) ಜಟ್ಟಿಪಳ್ಳ 14ನೇ ವರ್ಷದ ಮಹಾ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಜಟ್ಟಿಪಳ್ಳ: ಜ. 29 ಜಟ್ಟಿಪಳ್ಳ ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಏಂಡ್ ಆರ್ಟ್ಸ್ ಕ್ಲಬ್ (ರಿ.) ಇದರ 14ನೇ ವರ್ಷದ ಮಹಾಸಭೆ ಪ್ರ.ಅಧ್ಯಕ್ಷ ಪವಾಝ್ ಎನ್ ಎ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂಧರ್ಭದಲ್ಲಿ 2023-24ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ರಚಿಸಲಾಯಿತು.…

ಪಾಲಡ್ಕ: ಐರಾವತ ಬಸ್ ಹಾಗೂ ಅಂಬ್ಯುಲೆನ್ಸ್ ನಡುವೆ ಅಪಘಾತ

ಸುಳ್ಯ: ರೋಗಿಯೊಬ್ಬರನ್ನು ಸುಳ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ರವಾನಿಸುತ್ತಿದ್ದ ಕೆ.ವಿ.ಜಿ. ಆಸ್ಪತ್ರೆಯ ಅಂಬ್ಯುಲೆನ್ಸ್ ಹಾಗೂ ಸುಳ್ಯ‌ಕ್ಕೆ ಬರುತ್ತಿದ್ದ ಐರಾವತ ಬಸ್ ಮಧ್ಯೆ ಸುಳ್ಯ ಸಮೀಪದ ಪಾಲಡ್ಕದಲ್ಲಿ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳು ನಜ್ಜುಗುಜ್ಜಾಗಿದೆ.

ಸುಳ್ಯ: ತಹಶೀಲ್ದಾರ್ ಅನಿತಾಲಕ್ಷ್ಮಿ ವರ್ಗಾವಣೆ

ಸುಳ್ಯ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ‌ಆಯೋಗದ ಸೂಚನೆಯ ಅನ್ವಯ ಸುಳ್ಯ ಕಂದಾಯ ಇಲಾಖೆಯ ತಹಶೀಲ್ದಾರ್ ಗಳ ಅನಿತಾಲಕ್ಷ್ಮಿಯವರ ವರ್ಗಾವಣೆಯಾಗಿದೆ. ಕುಂದಾಪುರ ತಾಲೂಕಿಗೆ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇದರ ವಿದ್ಯಾರ್ಥಿಗಳಿಗೆ ಯೋಗ ಕಲಾ ನಿಧಿ ಪ್ರಶಸ್ತಿ.

ಪ್ರತಿಷ್ಠಿತ ಪತಂಜಲಿ ಯೋಗ ತರಬೇತಿ ಕೇಂದ್ರ ಬೆಂಗಳೂರು ಇವರು ನಡೆಸಿದ ಯೋಗೋತ್ಸವ 2022 ಇದರಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಯೋಗ ಕಲಾನಿಧಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಪತಂಜಲಿ ಯೋಗ ತರಬೇತಿ ಕೇಂದ್ರದ ವತಿಯಿಂದ ನೀಡಿದ ಪ್ರಶಸ್ತಿ ಪತ್ರ ಮತ್ತು ಶಾಶ್ವತ ಫಲಕವನ್ನು…

ಸುಳ್ಯ: ಬಂಟ್ವಾಳ ಪುರಸಭೆ ಅಧ್ಯಕ್ಷ ಮತ್ತು ಕೌನ್ಸಿಲರ್’ಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ಬಂಟ್ವಾಳ ಪುರಸಭೆ ಅಧ್ಯಕ್ಷ ಮತ್ತು ಕೌನ್ಸಿಲರ್’ಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಹಾಗೂಬಂಟ್ವಾಳ ಪುರಸಭೆಯ ಸದಸ್ಯರಾದ ಸುಳ್ಯದ ಭಾರತ್ ಮೆಡಿಕಲ್ಸ್ ನಲ್ಲಿಕಾರ್ಯನಿರ್ವಹಿಸುತ್ತಿರುವ ಜಯರಾಮ್ ಎಂಬವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದಲ್ಲಿ ಸನ್ಮಾನಿಸಲಾಯಿತು ಈ…

ದಕ್ಷಿಣ ಭಾರತದ ಸುಪ್ರಸಿದ್ಧ ‘ಜಸ್ಟ್ ಬೇಕ್’ ಕೇಕ್ ಮಳಿಗೆ ಸುಳ್ಯ ದಲ್ಲಿ ಶುಭಾರಂಭ.

ಸುಳ್ಯ: ದಕ್ಷಿಣ ಭಾರತದಲ್ಲಿ ಕೇಕ್ ಹೌಸ್ ಗಳಲ್ಲಿ ಅತೀ ಹೆಚ್ಚು ಬಿರುದನ್ನು ಪಡೆದಿರುವ ಹೆಸರಾಂತ ಕೇಕ್ ಮಳಿಗೆಯಾದ ‘ಜಸ್ಟ್ ಬೇಕ್’ ಸುಳ್ಯದಲ್ಲಿ ಜ. 27 ರಂದು ಶುಭಾರಂಭಗೊಂಡಿತು. ಒಟ್ಟು 40 ವಿಧದ ಕೇಕ್, ಬರ್ತ್ ಡೇ ಕೇಕ್, ಹಾಗೂ ಕಸ್ಟಮೈಝ್ಡ್ ಕೇಕ್,…

ಎನ್.ಎಂ.ಸಿ: ಆಕಾಶ ಕಾಯದಲ್ಲಿ ಕಪ್ಪು ರಂಧ್ರದ ಕುರಿತು ಅತಿಥಿ ಉಪನ್ಯಾಸ

ನೆಹರೂ ಮೆಮೋರಿಯಲ್‌ ಕಾಲೇಜು ಕುರುಂಜಿಭಾಗ್‌ ಸುಳ್ಯ ಇಲ್ಲಿನ ಭೌತಶಾಸ್ತ್ರ ಹಾಗೂ ಗಣಿತಶಾಸ್ತ್ರ ವಿಭಾಗದ ವತಿಯಿಂದ 28.01.2023ರಂದು ಆಕಾಶ ಕಾಯದಲ್ಲಿ ಕಪ್ಪು ರಂಧ್ರದ ಕುರಿತು ಅತಿಥಿ ಉಪನ್ಯಾಸವು ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಪ್ರೊ ರುದ್ರಕುಮಾರ್‌.ಎಮ್.ಎಮ್‌ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಇವರು ವಹಿಸಿದ್ದರು.…

ನೆಹರೂ ಮೆಮೋರಿಯಲ್‌ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ನೆಹರೂ ಮೆಮೋರಿಯಲ್‌ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಜಂಟಿ ಆಶ್ರಯದಲ್ಲಿ ಜನವರಿ 25 ರಂದು ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾಗಿರುವ ಶ್ರೀಮತಿ ರತ್ನಾವತಿ…

ದ.ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಸಂಶುದ್ದೀನ್ ನೇಮಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ