Month: February 2023

ನಾಳೆಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; ಸುಳ್ಯದಲ್ಲೂ ಸರಕಾರಿ ಸೇವೆಗಳ ವ್ಯತ್ಯಯ ಸಾಧ್ಯತೆ

ಸುಳ್ಯ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಕಾರದಲ್ಲಿ ನಾಳೆಯಿಂದ ಮಾ.1ರಿಂದ‌ ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭವಾಗಲಿದೆ. ಇದರಿಂದ ರಾಜ್ಯದಾದ್ಯಂತ ಸರಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ…

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

ಕಾಸರಗೋಡು: ಕೇರಳ ಸರಕಾರಿ ಬಸ್ (ಕೆಎಸ್ಸಾರ್ಟಿಸಿ) ಬಸ್ ಹರಿದು ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಎಂ.ಜಿ. ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ನಡೆದಿದೆ. ಮೊಗ್ರಾಲ್ ಪುತ್ತೂರು, ಕಡವತ್ ಮೊಗರಿನ 23 ವರ್ಷ ವಯಸ್ಸಿನ ಮುಹಮ್ಮದ್…

ಮಡಿಕೇರಿ: ಸುಳ್ಯದ ದೋಸ್ತ್ ವಾಹನಕ್ಕೆ ಕಾರು ಢಿಕ್ಕಿ; ಚಾಲಕ ಪಾರು

ಸುಳ್ಯ: ಇಲ್ಲಿನ ಬಿ ಎಂ ಎ ಫ್ರೂಟ್ ಅಂಡ್ ವೆಜಿಟೇಬಲ್ ಸಂಸ್ಥೆಗೆ ಸೇರಿದ ಅಶೋಕ್ ಲೆಲ್ಯಾಂಡ್ ದೋಸ್ತ್ ವಾಹನ ಮಡಿಕೇರಿ ಕಡೆ ಹೋಗುತ್ತಿರುವ ಸಂದರ್ಭ ವಿರುದ್ಧ ದಿಕ್ಕಿನಿಂದ ಸುಳ್ಯದತ್ತ ಆಗಮಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ದೋಸ್ತ್ ವಾಹನ ಪಲ್ಟಿಯಾದ ಘಟನೆ…

ಮೊಗರ್ಪಣೆ ಉರೂಸ್‌: ಸಮಾರೋಪ ‌ಸಮಾರಂಭ; ಇಶಲ್ ನೈಟ್ ಕಾರ್ಯಕ್ರಮ, ಡಾ. ಕೋಯಾ ಕಾಪಾಡ್ ಅವರಿಗೆ ಸನ್ಮಾನ

ಸುಳ್ಯ: ಫೆಬ್ರವರಿ 24ರಂದು ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ರವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ…

ಕರ್ನಾಟಕ ಮುಸ್ಲಿಂ ಜಮಾಅತ್ ಮೊಗರ್ಪಣೆ ಯುನಿಟ್ ಸ್ಥಾಪಕ ಸಮಿತಿ ಅಧ್ಯಕ್ಷರಾಗಿ ಹಸೈನಾರ್ ಜಯನಗರ, ಕಾರ್ಯದರ್ಶಿ ಮುಸ್ತಫಾ, ಕೋಶಾಧಿಕಾರಿ ಯೂಸುಫ್ ಅಡ್ಕ ಆಯ್ಕೆ

ಸುಳ್ಯ ಮೊಗರ್ಪಣೆ ಯುನಿಟ್ ಕರ್ನಾಟಕ ಮುಸ್ಲಿಂ ಜಮಾಅತ್ ನೂತನ ಸಮಿತಿ ರಚನಾ ಸಭೆ ಮೊಗರ್ಪಣೆ ನೂರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಫೆ.21ರಂದು ನಡೆಯಿತು. ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಶೌಕತ್ ಅಲಿ ಸಖಾಫಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಂಘಟನೆಯ ಮಹತ್ವದ…

ಕಾವು ಬದ್ರಿಯಾ ಮಜ್ಲೀಸ್ ದಶವಾರ್ಷಿಕ ಸನದು ದಾನ ಹಾಗೂ ಮಹಾಸಮ್ಮೇಳನ, ಆಂಡ್ ನೇರ್ಚೆ ಕಾರ್ಯಕ್ರಮಕ್ಕೆ ಚಾಲನೆ

ಬದ್ರಿಯಾ ಎಜು ಸೆಂಟರ್, ಕಾವು ಪುತ್ತೂರು ಇದರ ಆಶಯದಲ್ಲಿ ಹಮ್ಮಿಕೊಂಡಿರುವ ದಶವಾರ್ಷಿಕ ಸನದು ದಾನ ಮಹಾಸಮ್ಮೇಳನ, ಸಯ್ಯಿದ್ ಮುಹಮ್ಮದ್ ಹದ್ದಾದ್ ತಂಗಳ್ ರವರ ನಾಲ್ಕನೇ ಆಂಡ್ ನೇರ್ಚೆ, ಹಾಗೂ ಇಫುಲುಲ್ ಕುರಾನ್ ಮತ್ತು ದಹವ ಸೆಂಟರ್ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಇಂದು ಚಾಲನೆ…

ರಾಷ್ಟ್ರಿಯ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರು ಇದರ ವಿದ್ಯಾರ್ಥಿನಿ, ಹವೀಕ್ಷಾ.ಯಸ್. ಆರ್.ಇವರಿಗೆ ಪ್ರಶಸ್ತಿ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ಇದರ ವಿದ್ಯಾರ್ಥಿನಿ ಹವೀಕ್ಷಾ ಯಸ್. ಆರ್. ಅವರು ಪೈವ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ಪಂಜಾಬ್ ಇವರು ಆನ್ಲೈನ್ ಮುಖಾ0ತರ ನಡೆಸಿದ ರಾಷ್ಟ ಮಟ್ಟದ…

N.I.M ಶಾಂತಿನಗರ; ಎಸ್ ಜೆ ಎಂ ರೇಂಜ್ ಕಾನ್ಫರೆನ್ಸ್

ಎಸ್ ಜೆ ಎಂ (ಸುನ್ನಿ ಜಮ್ಮಿಯ್ಯತುಲ್ ಮುಅಲ್ಲಿಮೀನ್) ಸುಳ್ಯ ತಾಲೂಕು ಸಮಿತಿಯ ಕಾನ್ಫರೆನ್ಸ್ ಕಾರ್ಯಕ್ರಮ, ಶಾಂತಿನಗರ ನೂರು ಇಸ್ಲಾಂ ಮದರಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಮಹಮ್ಮದ್ ಸಕಾಫಿ ಅಲ್ ಹಿಕಮಿ ವಹಿಸಿದ್ದರು. ಮೊಗರ್ಪಣೆ ಮಸೀದಿ ಮುದರ್ರಿಸ್ ಹಾಫಿಲ್…

KCF ಒಮಾನ್ ವತಿಯಿಂದ ಅಲ್ ಮುಬಾಶಿರ ಗ್ರ್ಯಾಂಡ್ ಫ್ಯಾಮಿಲಿ ಮೀಟ್

ಬರ್ಕ: ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಒಮಾನ್ ವತಿಯಿಂದ ದಿನಾಂಕ 17-02-2023 KCF ‘ಅಲ್ ಮುಬಾಶಿರ ಗ್ರ್ಯಾಂಡ್ ಫ್ಯಾಮಿಲಿ ಮೀಟ್’ ಬರ್ಕಾದ ಅಲ್ ರಿಯಾಮ್ ಫಾರ್ಮ್ ಹೌಸ್ ನಲ್ಲಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಉದ್ಘಾಟನೆಗೊಂಡಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಕೆ.ಎಫ್.ಪಿ ಪ್ರಥಮ,

ಎಂ.ಜಿ ಬಾಯ್ಸ್ ಟ್ರೋಫಿ; ಕೆ.ಎಫ್.ಪಿ ಪ್ರಥಮ, ಎಂ.ಜಿ ಬಾಯ್ಸ್ ದ್ವಿತೀಯ.

ಸುಳ್ಯ: ಎಂ.ಜಿ ಬಾಯ್ಸ್ ಸುಳ್ಯ ಇದರ ಆಶ್ರಯದಲ್ಲಿ ದಿ| ಶಿವಕುಮಾರ್ ಅವರ ಸ್ಮರಣಾರ್ಥ, ಕೆಎಫ್’ಡಿಸಿ ಹಾಗೂ ಸ್ಥಳೀಯ ತಂಡಗಳ ಸೀಮಿತ ಅಂಡರ್ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಸೀಸನ್- 2, ‘ಎಂ.ಜಿ ಟ್ರೋಫಿ 2023’ ಕ್ರಿಕೆಟ್ ಪಂದ್ಯಾಟವು ದಿನಾಂಕ 19 ಫೆಬ್ರವರಿ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ