Month: March 2023

ಸುಳ್ಯ: ಜಿಲ್ಲೆ ಕಂಡ ಜನಪ್ರಿಯ ಡಾಕ್ಟರ್ ಹಿಮಕರ ಕೆ.ಎಸ್. ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ

ಸುಳ್ಯ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಸುಳ್ಯ ತಾಲೂಕು ಮಾತ್ರವಲ್ಲದೆ ದಕ್ಷಿಣ ಕನ್ನಡ ಲ, ಕೊಡಗು ಜಿಲ್ಲೆಯ ಅನೇಕರಿಗೆ ಪ್ರೀತಿ ಪಾತ್ರರಾಗಿದ್ದ, ಆಸ್ಪತ್ರೆಗೆ ಬರುವ ಪ್ರತಿಯೊಂದು ರೋಗಿಗಳಿಗೆ ವಿಶೇಷ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ…

ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್

ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯ, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಅರುಣ್‌ಕುಮಾರ್ ಸಂಗಾವಿ ನಿಯುಕ್ತಿಗೊಂಡಿದ್ದು, ಕರ್ತವ್ಯ ಆರಂಭಿಸಿದ್ದಾರೆ. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಅರುಣ್‌ಕುಮಾರ್‌ರವರು ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ಸುಳ್ಯದಲ್ಲಿ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ.

ತ್ರಿಪುರ: ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರೊಬ್ಬರು ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ನೋಡಿರುವುದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ ವಿಡಿಯೋ ಸಕ್ಕತ್ ವೈರಲ್. ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಶಾಸಕ ಜದಬ್ ಲಾಲ್ ನಾಥ್ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾರೆ. ಬಾಗ್‌ಬಾಸಾ…

ಕಡಬ: ದೈವನರ್ತನದ ವೇಳೆಯೇ, ದೈವ ನರ್ತಕರೊಬ್ಬರು ಕುಸಿದು ಬಿದ್ದು ನಿಧನ

ಕಡಬ: ದೈವನರ್ತನದ ವೇಳೆಯೇ, ದೈವ ನರ್ತಕರೊಬ್ಬರು ಕುಸಿದು ಬಿದ್ದು ತಮ್ಮ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಾಂತು ಅಜಿಲ ಮೂಲಂಗೀರಿ ಎಂಬುವವರೇ ಮೃತ ದುರ್ದೈವಿಯಾಗಿದ್ದು, ಮೂಲಂಗೀರಿ ಅವರ ನಿಧನಕ್ಕೆ ಹೃದಯಾಘಾತ ಕಾರಣ ಎಂದು…

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು…

ಪಾನ್- ಆಧಾರ್ ಲಿಂಕ್ ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ

ಇದೇ ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಅಮಾನ್ಯವಾಗುತ್ತೆ ಎಂಬ ವಾರ್ತೆ ಹರಿದಾಡುತ್ತಿದ್ದು, ಈಗಾಗಲೇ ಹಲವು ದಿನಗಳಿಂದ ಎಲ್ಲೆಡೆ ಆಧಾರ್ ಹಾಗೂ ಪ್ಯಾನ್ (Aadhaar-PAN link) ಸಂಖ್ಯೆಯನ್ನು ಜೋಡಿಸುವಂತೆ ಸಾಕಷ್ಟು ಅರಿವು ಕೂಡಾ ಮೂಡಿಸಲಾಗಿದೆ. ಅಲ್ಲದೆ ಇದಕ್ಕಾಗಿ ಗಡುವನ್ನು…

ಕಡಬ ಮೂಲದ ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಹುತಾತ್ಮ

ಕರ್ತವ್ಯದಲ್ಲಿರುವಾಗಲೇ ಕಡಬ ಮೂಲದ ಯೋಧ ಹೃದಯಾಘಾತದಿಂದ ಹುತಾತ್ಮರಾಗಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗ ಲಿಜೇಶ್ ಕುರಿಯನ್ ಹುತಾತ್ಮ ಯೋಧ. ಮಾ.26 ರಂದು ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಸಂಧರ್ಭ…

ಮಾ.28 (ನಾಳೆ) ಸುಳ್ಯದಲ್ಲಿ ‌ವಿದ್ಯುತ್ ವ್ಯತ್ಯಯ

ಸುಳ್ಯ: ಮಾ. 28 ರಂದು ಮಂಗಳವಾರ ಮೆಸ್ಕಾಂ ಸುಳ್ಯ ಉಪ ವಿಭಾಗದ ವ್ಯಾಪ್ತಿಯ 33/11 ಕೆ.ವಿ.‌ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿನ 5 ಎಂ.ವಿ.ಎ ಶಕ್ತಿ ಪರಿವರ್ತಕದ ಒಎಲ್ ಟಿಸಿ ಬದಲಾವಣೆ ಕೆಲಸವನ್ನು ಕೈಗೊಂಡಿರುವುದರಿಂದ 11 ಕೆ.ವಿ. ಸಂಪಾಜೆ, ಕೋಲ್ಚಾರ್, ಅರಂತೋಡು, ಫೀಡರುಗಳಲ್ಲಿ…

ಪೈಚಾರ್: ಕಿಂಗ್ ಫಿಶ್ ಸ್ಟಾಲ್ – 1 ನೇ ವರ್ಷಕ್ಕೆ ಪಾದಾರ್ಪಣೆ; ದರ ಕಡಿತ ಮಾರಾಟ

ಪೈಚಾರ್: ಇಲ್ಲಿನ ಕಿಂಗ್ ಫಿಶ್, ಹಸಿ ಮೀನಿನ ಮಾರಾಟ ಮಳಿಗೆಯಲ್ಲಿ (ಈ ದಿನ ಮಾರ್ಚ್ 28 ರಂದು) ಒಂದನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಉತ್ತಮ‌ ಗುಣಮಟ್ಟದ ಎಲ್ಲಾ ರೀತಿಯ ತಾಜಾ ಹಸಿ ಮೀನುಗಳು ಭಾರೀ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಮಾಲಕರು…

ಆರ್’ಸಿಬಿ ತಂಡದ ಹೊಸ ಜರ್ಸಿ ಅನಾವರಣ; ಈ ಬಾರಿ ‘ಕತ್ತರ್ ಏರ್ವೇಸ್’ ಟೈಟಲ್ ಸ್ಪಾನ್ಸರ್

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾನುವಾರ ಆರ್‌ಸಿಬಿ ಅನ್‌ಬಾಕ್ಸ್‌ ಈವೆಂಟ್‌ ಅದ್ಧೂರಿಯಾಗಿ ನಡೆಯಿತು. ದಿಗ್ಗಜ ಆರ್ಸಿಬಿ‌ ತಂಡದ ಮಾಜಿ ಆಟಗಾರರಾದ ಗೇಲ್ ಹಾಗೂ ಎಬಿಡಿಗೆ ‘ಹಾಲ್‌ ಆಫ್‌ ಫೇಮ್‌’ ಗೌರವ ಸಮರ್ಪಿಸಲಾಯ್ತು. ಅಲ್ಲದೆ ಈ ಬಾರಿಯ ಐಪಿಎಲ್‌ಗೆ ಆರ್’ಸಿ‌ಬಿ ತಂಡದ ಹೊಸ ಜೆರ್ಸಿ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ