Month: March 2023

ಸುಳ್ಯ: ಡ್ರಗ್ ಮಾರಾಟಗಾರನ ಬಂಧನ; ಕಬೀರ್ ಬಂಧಿತ ಆರೋಪಿ

ಸುಳ್ಯ: ನಿನ್ನೆ ಬೆಳ್ಳಂಬೆಳಗ್ಗೆ ಕುರುಂಜಿಗುಡ್ಡೆ ಪರಿಸರದಿಂದ ಸುಳ್ಯ ಪೊಲೀಸರು ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಸುಳ್ಯ ಪೋಲಿಸರು ಬಂಧಿಸಿದ್ದರು. ಬಂಧಿತ ಆರೋಪಿ ಕಬೀರ್‌‌ ಎಸ್‌ ಎ (36. ವ) ಎಂದು ತಿಳಿದುಬಂದಿದ್ದು, ಈತ ಸುಳ್ಯ ನಗರದ ಬೆಟ್ಟಂಪಾಡಿ ನಿವಾಸಿ, ಆರೋಪಿಯಿಂದ…

ಮಂಗಳೂರು: ನಂತೂರು ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ; ತಂದೆ – ಮಗಳು ದುರ್ಮರಣ

ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ಗಾಗಿ…

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ತನ್ನ ಮಗುವನ್ನು ಬಳಸಿಕೊಂಡ ತಂದೆ.!

ಮಾ 18, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಪ್ರತ್ಯೇಕ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದಿಳಿದ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹90 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.‌ ಒಟ್ಟು ಮೂವರು ಪ್ರಯಾಣಿಕರಿಂದ ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ,…

ಸಾಂದರ್ಭಿಕ ಚಿತ್ರ

ಸುಳ್ಯ: ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಸುಳ್ಯ: ಮಾ18 ಇಂದು ಬೆಳಗ್ಗೆ ಸುಳ್ಯ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಚರಣೆಯಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಸುಳ್ಯದ ಕುರುಂಜಿಗುಡ್ಡೆ ಭಾಗದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ…

SDPI ಸುಳ್ಯ, ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಸುಳ್ಯ: ರಕ್ತದಾನ ಮಾಸಾಚರಣೆಯ ಅಂಗವಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರದ ರೂರಲ್ ಬ್ಲಾಕ್ ಮತ್ತು ನಗರ ಸಮಿತಿಯು ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ಸುಳ್ಯದ ಗುರುಂಪು ಎಂಬಲ್ಲಿ ಬೃಹತ್ ರಕ್ತದಾನ ಶಿಬಿರವು…

RRR ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ, ಬೆಸ್ಟ್​ ಒರಿಜಿನಲ್​ ಸಾಂಗ್ ವಿಭಾಗದಲ್ಲಿ ಗೆಲುವು

ಅಮೆರಿಕದಲ್ಲಿ ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಆರ್.ಆರ್.ಆರ್ ಚಲನಚಿತ್ರದ ನಾಟು ನಾಟು.’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದುಕೊಂಡಿದೆ. ಈ ಹಾಡಿಗೆ ಆಸ್ಕರ್‌ ಒಲಿದು ಬಂದಿದೆ ಎಂದು ಘೋಷಣೆ ಆಗುತ್ತಿದ್ದಂತೆ ಭಾರತೀಯ ಸಿನಿಮಾ ರಂಗದಲ್ಲಿ ಸಂತಸ ಮೂಡಿದೆ.…

ರೋಚಕ ಪಂದ್ಯದಲ್ಲಿ ಗೆಲುವು; ಫೈನಲ್ ಲಗ್ಗೆಯಿಟ್ಟ ಬೆಂಗಳೂರು ಎಫ್.ಸಿ

ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಎಫ್‌ಸಿ ವಿರುದ್ಧದ ಪಂದ್ಯದಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಬೆಂಗಳೂರು ಎಫ್.ಸಿ ರೋಚಕ ಗೆಲುವು ಸಾಧಿಸಿ, ಈ ಮೂಲಕ (ISL) ಇಂಡಿಯನ್ ಸೂಪರ್ ಲೀಗ್‌ನಲ್ಲಿ ಫೈನಲ್ ತಲುಪಿದೆ. ಮುಂಬೈನಲ್ಲಿ ನಡೆದಿದ್ದ ಸೆಮಿಫೈನಲ್‌ನ ಮೊದಲ ಲೆಗ್‌ ಪಂದ್ಯದಲ್ಲಿ…

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣ; ಸ್ಪೋಟಿಸಿದ್ದು ಸಿದ್ದು ನಾವೇ’ – ಹೊಣೆ ಹೊತ್ತ ಐಎಸ್‌ಕೆಪಿ ಉಗ್ರ ಸಂಘಟನೆ

ನವದೆಹಲಿ: ಕಳೆದ ವರ್ಷ ಕೊಯಮತ್ತೂರು ಮತ್ತು ಮಂಗಳೂರಿನಲ್ಲಿ ನಡೆದ ಸ್ಫೋಟಗಳ ಹೊಣೆಯನ್ನು ಖೊರಾಸಾನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ (ಐಎಸ್‌ಕೆಪಿ) ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದ್ದು, ವಿಶ್ವಸಂಸ್ಥೆ ಘೋಷಿತ ಭಯೋತ್ಪಾದಕ ಸಂಘಟನೆಯಾದ ಐಎಸ್‌ಕೆಪಿಯ ನಿಯತಕಾಲಿಕ ‘ವಾಯ್ಸ್ ಆಫ್ ಖುರಾಸನ್’ ನ 68 ಪುಟಗಳ ಇತ್ತೀಚಿನ ಸಂಚಿಕೆಯನ್ನು…

PSG ತಂಡದ ಪ್ರಮುಖ ಡಿಫೆಂಡರ್ ಆಟಗಾರ ಆಶ್ರಫ್ ಹಕಿಮಿ ವಿರುದ್ಧ ಅತ್ಯಾಚಾರ ಆರೋಪ

ರಾಷ್ಟ್ರೀಯ ತಂಡ ಮೊರಾಕೊ ಹಾಗೂ ಕ್ಲಬ್ ತಂಡವಾದ ಪಿ.ಎಸ್.ಜಿ ತಂಡದ ಸ್ಟಾರ್ ಫುಟ್ಬಾಲ್ ಡಿಫೆಂಡರ್ ಆಟಗಾರ  ಅಶ್ರಫ್ ಹಕಿಮಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿದ್ದಾರೆ.  ಈ ವಿಚಾರವನ್ನು ಫ್ರೆಂಚ್ ಪ್ರಾಸಿಕ್ಯೂಟರ್‌ಗಳು ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿದ್ದಾರೆ.23 ವರ್ಷದ ಯುವತಿ ಅಶ್ರಫ್ ಹಕಿಮಿ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಬೆಂಗಳೂರು: ಬಿಜೆಪಿ ಯುವಮೋರ್ಚಾ ಜಿಲ್ಲಾ‌ ಕಾರ್ಯಕಾರಿಣಿ ಸಮಿತಿ ಸದಸ್ಯ ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿರುವುದಾಗಿ ವರದಿಯಾಗಿದೆ. ಮಡಿಕೇರಿ ಮೂಲದ ತುಫೈಲ್ ಬಂಧಿತ ಆರೋಪಿ. ಈ ಮೊದಲು ಎನ್.ಐ.ಎ ತಂಡ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ