ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರ ಬಾಂಧವರಿಗೆ ಧನ್ಯವಾದ ತಿಳಿಸಿದ ಸುಮನ ಬೆಳ್ಳಾರ್ಕರ್.
ಇಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾದ ನನಗೆ ಮತ ಚಲಾಯಿಸಿದ ಎಲ್ಲಾ ಮತದಾರ ಬಂದುಗಳಿಗೆ , ನನ್ನ ಪರವಾಗಿ ಹಗಲಿರುಳು ದಣಿವರಿಯದೆ ಚುನಾವಣಾ ಪ್ರಚಾರ ಕೈಗೊಂಡ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ, ನಮ್ಮೊಂದಿಗೆ…