Month: June 2023

ಈ ನಾಲ್ಕು ತಂಡಗಳು ಸೆಮಿಫೈನಲ್‌ ಪ್ರವೇಶಿಲಿವೆ – ಸೆಹ್ವಾಗ್‌ ಭವಿಷ್ಯ

ಮುಂಬೈ: ಐಸಿಸಿ ಏಕದಿನ ವಿಶ್ವಕಪ್‌ (ICC WorldCup 2023) ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಈ ಬಾರಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ (Virender Sehwag) ಭವಿಷ್ಯ…

ಶೂ ಒಳಗೆ ಅವಿತು ಕುಳಿತಿತ್ತು ನಾಗ!

ಧಾರವಾಡ: ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಹಾವುಗಳು ಮನೆಯೊಳಗೆ ಬರುವ ಘಟನೆಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಮಿತಿಮೀರಿದ ಶೀತ ವಾತಾವರಣ ಇರೋದ್ರಿಂದ ಹಾವುಗಳು ಮನೆಯೊಳಗೇ ಬಂದುಬಿಡುತ್ತವೆ ಎಂದು ಉರಗ ತಜ್ಞರು ಹೇಳುತ್ತಾರೆ. ಅದೇ ರೀತಿ ಶೂ (Shoes) ಒಳಗಡೆ ಬೆಚ್ಚಗೆ ಅವಿತು ಕುಳಿತ್ತಿದ್ದ…

ಮಹಾರಾಷ್ಟ್ರ ರಸ್ತೆಗಳಿಗೆ ಸಾವರ್ಕರ್‌, ವಾಜಪೇಯಿ ಹೆಸರು ಮರು ನಾಮಕರಣ

ಮುಂಬೈ: ಎರಡು ಪ್ರಮುಖ ರಸ್ತೆಗಳಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಮರುನಾಮಕರಣ ಮಾಡಿದೆ. ವರ್ಸೋವಾ-ಬಾಂದ್ರಾ ಸೀ ಲಿಂಕ್ ಅನ್ನು ವೀರ ಸಾವರ್ಕರ್ ಸೇತು (Veer Savarkar Setu) ಮತ್ತು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನ್ಹವ…

ಕಲಬುರಗಿ ಹಾಗೂ ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನವರಾದ ರಾಯಚೂರು ನಗರ ಅಭಿವೃದ್ಧಿ ಕೋಶದ ಯೋಜನಾ ಶಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳರ್ ಮಾಲೀಕತ್ವದ ಫಾರ್ಮ್ ಹೌಸ್ ಹಾಗೂ ಮನೆಗಳ ಮೇಲೆ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್…

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು…

ಪಟೇಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಶಾಲೆಗೆ ಫ್ಯಾನ್ ಕೊಡುಗೆ

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 18 ಫ್ಯಾನುಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಜೂ.೨೬ ರಂದು ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ ಅವರು ವಹಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ…

ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಮಗನ ನಡುವೆ ಗಲಾಟೆ

ಮೈಸೂರು: ಮಾಜಿ ಶಾಸಕ ಸಾ.ರಾ ಮಹೇಶ್ (SR Mahesh) ಪುತ್ರ ಸಾ.ರಾ ಜಯಂತ್ ಹಾಗೂ ಪತ್ರಕರ್ತ ಟಿ ಗುರುರಾಜ್ ಅವರ ಪುತ್ರನ ನಡುವೆ ಗಲಾಟೆ ನಡೆದಿರುವ ಘಟನೆ ಮೈಸೂರಿನ (Mysore) ಖಾಸಗಿ ಹೋಟೆಲ್ (Hotel) ಬಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರು…

ಎವೈಸಿ ಪೈಚಾರ್ ವತಿಯಿಂದ ಸಸಿ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ- ಬಾದಾಮಿ ಮರವನ್ನು ಬುಡ ಸಮೇತ ಕಿತ್ತ ಕೆಇಬಿ ವಿರುದ್ಧ ಆಕ್ರೋಶ- ಡಾ.ಆರ್.ಬಿ‌ ಬಶೀರ್,

ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ಸಸಿ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವುದಿನಾಂಕ ಜೂನ್ 25 ರಂದು ಪೈಚಾರ್ ಬದ್ರಿಯ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಹಾಗೂ ದುಆ ವನ್ನುಬಿ.ಜೆ.ಎಂ ಇದರ ಖತೀಬಾರದ ಶಮೀರ್ ಅಹ್ಮದ್…

ಮಂಜೇಶ್ವರ; ತಂಙಳ್ ಮನೆಯಲ್ಲಿ 60 ಪವನ್ ಚಿನ್ನಾಭರಣ ಕಳ್ಳತನ

ಮಂಜೇಶ್ವರ;ಮನೆಗೆ ನುಗ್ಗಿ ಕಳ್ಳರು ಲಕ್ಷಾಂತರ ಮೌಲ್ಯದ 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ರಾಗಂ ಜಂಕ್ಷನ್ ನಿವಾಸಿ ಹಮೀದ್ ತಂಙಳ್ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಹಮೀದ್ ತಂಙಳ್…

ನಾನೇ ಗೃಹಲಕ್ಷ್ಮಿ ಯೋಜನೆ ತಡೆದಿದ್ದು; ಡಿಕೆಶಿ ಶಾಕಿಂಗ್ ಹೇಳಿಕೆ!

ಬೆಂಗಳೂರು: ಗೃಹ ಲಕ್ಷ್ಮಿ (Gruhalakshmi) ಯೋಜನೆ ವಿಳಂಬ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಮಾತಾಡಿದ್ದಾರೆ. ನಾನೇ ಚೀಫ್ ಮಿನಿಸ್ಟರ್ ಜೊತೆ ಮಾತಾಡಿ ಯೋಜನೆಯನ್ನ ಹೋಲ್ಡ್ ಮಾಡಿಸಿದ್ದೇನೆ ಎಂದು ತಿಳಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಜಾರಿ ವಿಳಂಬ ವಿಚಾರವಾಗಿ ಇಂದು ಡಿಕೆ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ