Month: June 2024

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ.

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ…

ಈ ಒಂದು ಕಿ.ಮಿ.ರಸ್ತೆ ಅಭಿವೃದ್ಧಿ ಮಾಡಿ ಕೊಡಿ ಪ್ಲೀಸ್…!ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ರಸ್ತೆ ಪ್ರಯಾಣ ದೇವರಿಗೇ ಪ್ರೀತಿ..!

ಈ ಒಂದು ಕಿಲೋ ಮೀಟರ್ ರಸ್ತೆ ಅಭಿವೃದ್ಧಿ ಮಾಡಿ ಕೊಡಿ ಪ್ಲೀಸ್.. ಹೀಗೆ ಈ ಗ್ರಾಮೀಣ ಭಾಗದ ಜನರು ಬೇಡಿಕೆ ಇಡುತ್ತಾ ಬಂದು ದಶಕಗಳು ಹಲವು ಕಳೆದವು. ಆದರೆ ಫಲ ಮಾತ್ರ ಶೂನ್ಯ. ಮಳೆಗಾಲ ಬಂತೆಂದರೆ ಕೆಸರು ಗದ್ದೆಯಾಗುವ ಈ ರಸ್ತೆಯಲ್ಲಿ…

ವಿರಾಟ್, ರೋಹಿತ್ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ ರವೀಂದ್ರ ಜಡೇಜಾ

ಭಾರತ ಕ್ರಿಕೆಟ್ ತಂಡದ 2024ರ ಐಸಿಸಿ ಟಿ20 ವಿಶ್ವಕಪ್ ವಿಜಯೋತ್ಸವದ ಒಂದು ದಿನದ ಬಳಿಕ, ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ದಕ್ಷಿಣ…

ಬೈತಡ್ಕ‌ ಬಳಿ ನಿಸಾನ್ ಕಾರು ಅಪಘಾತ.!

ಬೆಂಗಳೂರಿನಿಂದ ಉಡುಪಿಯ ಹಳೆಯಂಗಡಿಗೆ ತೆರಳುತ್ತಿದ್ದ, ನಿಸಾನ್ ಸನ್ನಿ ಕಾರು ಸುಳ್ಯದ ಬೈತಡ್ಕ ತಿರುವಿನಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ, ಬಳಿಕ ಸಮೀಪವಿರುವ ಕಣಿಗೆ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಮೂರು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ…

ಸಾಮಾಜಿಕ ಕಾರ್ಯದಲ್ಲಿ ತೊಡಗಿದ ಸುಳ್ಯದ ಯುವಕರು; ಜನರಿಂದ ಪ್ರಶಂಸೆ

ಸುಳ್ಯ: ಕಳೆದ ಹಲವು ವಾರಗಳಿಂದ ಸುಳ್ಯ ಮುಖ್ಯ ರಸ್ತೆಯು ಹದೆಗೆಟ್ಟಿದ್ದು ತೀರದ ಸಮಸ್ಯೆಯಾಗಿದೆ. ವಾಹನ ಚಾಲಕರಿಗೆ ಈ ರಸ್ತೆಯಲ್ಲಿ ಹೋಗುವುದಂತು ಬಹು ದೊಡ್ಡ ಸವಾಲು, ಲಕ್ಷಗಟ್ಟಲೆ ಹಣ ನೀಡಿ ತಮ್ಮ ವಾಹನವನ್ನು ಇಂತಹ ಗುಂಡಿಗಳ ಮುಖೇನ ಚಲಾಯಿಸಯವಾಗ ಮನಸ್ಸಲ್ಲಾಗುವ ದುಃಖ ಅಷ್ಟಿಷ್ಟಲ್ಲ,…

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ ಕಿಂಗ್ ಕೊಹ್ಲಿ..!

ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಭಾರತ ಎರಡನೇ ಬಾರಿಗೆ ಟಿ20…

ಭಾರತ ಟಿ20 ವಿಶ್ವಕಪ್ ಸಾಮ್ರಾಟ; ದಶಕದ ಬಳಿಕ ಒಲಿದ ಐಸಿಸಿ ಟ್ರೋಫಿ

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಗೆಲ್ಲಲು 177 ರನ್‌ ಸವಾಲಿನ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ…

ಅರಂತೋಡು: ಮಕ್ಕಳ ಕಲಿಕೆಗೆ ಪಿಯುಸಿ ಶಿಕ್ಷಣ ಮಹತ್ವದ ಘಟ್ಟವಾಗಿದೆ- ಕೆ.ಆರ್.ಗಂಗಾಧರ್

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಮಾತನಾಡಿ, ಎರಡು ವರ್ಷಗಳ ಪಿಯುಸಿ ಶಿಕ್ಷಣ ಮಕ್ಕಳ ಕಲಿಕೆಯ…