Month: August 2024

ದುಗ್ಗಲಡ್ಕ: ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕ ದಲ್ಲಿ ಆಗಸ್ಟ್ 30 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಾಲಕರ ತಂಡವು ವಿಜಯಿಯಾಗಿ…

ಸುಳ್ಯ: ಸೆ.2 ರಂದು ಸಿ.ಎಂ ವೈಬ್ ಜ್ಯೂಸ್ ಹಬ್ ಶುಭಾರಂಭ

ಸುಳ್ಯ: ಇಲ್ಲಿನ ಜೂನಿಯರ್ ಕಾಲೇಜ್ ರಸ್ತೆಯಲ್ಲಿ ಸೆಪ್ಟೆಂಬರ್ 2 ಸೋಮವಾರದಂದು ‘ಸಿ.ಎಂ ವೈಬ್ ಜ್ಯೂಸ್ ಹಬ್’ ಶುಭಾರಂಭಗೊಳ್ಳಲಿದೆ. ಚಹಾ, ಕಾಫಿ, ತಂಪಾದ ಪಾನೀಯಗಳು, ಸ್ನಾಕ್ಸ್, ಪಫ್ಸ್, ಮಟನ್ ಸೂಪ್, ಬೇಕರಿ ತಿನಿಸುಗಳು ಲಭ್ಯವಿರಲಿದೆ ಸಂಸ್ಥೆಯ ಮಾಲಿಕರು ತಿಳಿಸಿದ್ದಾರೆ.

ದ.ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಶ್ರೀಮತಿ ಕಮಲಾ ಗೌಡ ಗೂನಡ್ಕ,ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಸುಳ್ಯದ ಶ್ರೀಮತಿ ಕಮಲಾ ಗೌಡ ಗೂನಡ್ಕ ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ಮಂಗಳೂರು ಪಡಿ ಕಚೇರಿಯಲ್ಲಿ ಆ 31 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನಾ ರೈ ಪುತ್ತೂರು…

ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ

ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. “ಕೊಲ್ಕೊತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ…

ಎಸ್ ವೈ ಎಸ್ ಸುಳ್ಯ ಝೋನ್ ವತಿಯಿಂದ ಇಸಾಬ ಸಾಂತ್ವನ ಕಾರ್ಯಕರ್ತರಿಗೆ ತರಬೇತಿ ಶಿಬಿರ

ಎಸ್ ವೈ ಎಸ್ ಕಾರ್ಯಕರ್ತರ ನಿಶ್ವಾರ್ತ ಸೇವೆ ಶ್ಲಾಘನೀಯ: ತಹಶೀಲ್ದಾರ್ ಮಂಜುನಾಥ್ ಅನೇಕ ವರ್ಷಗಳಿಂದ ಹಲವು ಸಾಮಾಜಿಕ ಕಾರ್ಯಕ್ರಮದಲ್ಲಿ ತೊಡಗಿಸಿಕ್ಕೊಂಡಿರುವ ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಇದರ ಸುಳ್ಯ ಝೋನ್ ಸಮಿತಿ ವತಿಯಿಂದ ಸಾಂತ್ವನ ಕಾರ್ಯಕರ್ತರಿಗೆ ತರಬೇತಿ ನೀಡುವ…

ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ

ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…

ಕಾಲೇಜಿನ ಲೇಡಿಸ್ ಹಾಸ್ಟೆಲ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ; ಬಾಯ್ಸ್ ಹಾಸ್ಟೆಲ್ಗೆ 300 ವಿಡಿಯೋ ರವಾನೆ.!

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್ ಸ್ನಾನಗೃಹಗಳಲ್ಲಿ ಹಿಡನ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದ್ದು, ದೇಶಾದ್ಯಂತ ಸಂಚಲನ ಮೂಡಿಸಿದೆ. 300ಕ್ಕೂ ಅಧಿಕ ವಿಡಿಯೋ ಬಾಯ್ಸ್ ಹಾಸ್ಟೆಲ್ಗೆ ರವಾನೆಯಾಗಿವೆ ಎನ್ನಲಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು, ಕಾಲೇಜು ಆಡಳಿತ…

ಸುಳ್ಯ: ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಸುಳ್ಯ: ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆಯು ದಿನಾಂಕ 30-08-2024 ರಂದು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಈರಯ್ಯ ದುಂತೂರು ಪೊಲೀಸ್ ಉಪನೀರಿಕ್ಷಕರು ರವರ ನೇತೃತ್ವದಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಮಯ ಶಾಂತಿ ಕಾಪಾಡಿಕೊಳ್ಳುವಂತೆ ಸುಳ್ಯ…

ಜಿಲ್ಲೆಯಲ್ಲಿ ಕಾನೂನು ಬದ್ದ ‘ಇ’ ಆಟೋಗಳಿಗೆ ತೊಂದರೆ ಕೊಡದಿರಿ; ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ

ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ. ದೇಶಾದ್ಯಂತ ಇ ಆಟೋ ಗಳಿಗೆ…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆ ಚುನಾವಣೆ ಇಂದು ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ, ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ, ರವರು ಚುನಾವಣಾ ಅಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ…