Month: September 2024

ಅನ್ಸಾರಿಯಾ ನೂತನ ಗ್ರಂಥಾಲಯಕ್ಕೆ ಪ್ರಭಾಕರ ಶಿಶಿಲ ರಿಂದ ಪುಸ್ತಕ ಕೊಡುಗೆ

ವಿದ್ಯಾಸಂಸ್ಥೆಗಳಲ್ಲಿ ಪುಸ್ತಕ ಒದಲು ಸಮಯ ಮೀಸಲಿಡಬೇಕು: ಡಾ.ಶಿಶಿಲ ತಾಲೂಕಿನ ಧಾರ್ಮಿಕ ಮತ್ತು ಲೌಕಿಕ ಸಮನ್ವಯ ಶಿಕ್ಷಣವನ್ನು ಒಂದೇ ಕ್ಯಾಂಪಸ್ ನಲ್ಲಿ ನೀಡುತ್ತಿರುವ ಅನ್ಸಾರಿಯಾ ಎಜುಕೇಷನ್ ಸೆಂಟರ್ ಇದರ ಅಧೀನದ ದಅವಾ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ.ಇದಕ್ಕೆ ಬೇಕಾದ ಸುಮಾರು 50ಕ್ಕಿಂತ…

₹500 ಮುಖಬೆಲೆಯ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ, 1.30 ಕೋಟಿ ಹಣ ಪ್ರಿಂಟ್…!

ಕಳ್ಳತನ, ವಂಚನೆ ಪ್ರಕರಣಗಳು ಈಗೀಗ ಹೆಚ್ಚಾಗುತ್ತಲೇ ಇವೆ. ಶಾಕಿಂಗ್ ಸಮಾಚಾರ ಅಂದರೆ ದೊಡ್ಡ ದೊಡ್ಡವರ ಹೆಸರನ್ನೇಳಿಕೊಂಡು ದೊಡ್ಡ ದೊಡ್ಡವರಿಗೆ ಪಂಗನಾಮ ಹಾಕುವ ಬೆಳವಣಿಗೆಗಳೂ ಕೂಡ ಹೆಚ್ಚುತ್ತಿವೆ. ಇದಕ್ಕೆ ಇನ್ನೊಂದು ಉದಾಹರಣೆ ಎನ್ನುವಂತೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರ ಫೋಟೋ…

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಕಾರ್ಕಳ- ಧರ್ಮ‌ಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ…

MAHARASHTRA : ಅಧಿಕೃತವಾಗಿ ‘ಗೋವು’ ‘ರಾಜ್ಯ ಮಾತೆ’ ಎಂದು ಘೋಷಿಸಿದ ‘ಮಹಾರಾಷ್ಟ್ರ ಸರ್ಕಾರ’ |Rajya Mata

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ (ರಾಜ್ಯ ತಾಯಿ) ಎಂದು ಘೋಷಿಸಿದೆ. ಸೋಮವಾರ ಹೊರಡಿಸಿದ ಆದೇಶದ ಪ್ರಕಾರ, ಭಾರತದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಇತಿಹಾಸದಲ್ಲಿ ಹಸುಗಳ…

ಕೆವಿಜಿ ಪಾಲಿಟೆಕ್ನಿಕ್ ; ಎನ್ಎಸ್ಎಸ್ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಅಕ್ಟೋಬರ್ 12ರಿಂದ 18ರವರೆಗೆ ನಡೆಯಲಿದ್ದು ಆ ಬಗ್ಗೆ ಪೂರ್ವಭಾವಿ ಸಭೆಯು ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ.ಕೆ ಅಧ್ಯಕ್ಷತೆ…

ಕರ್ನಾಟಕದ ಮೊಟ್ಟ ಮೊದಲ ‘ಸಮುದ್ರ ಆಂಬ್ಯುಲೆನ್ಸ್’ ಸೇವೆ – ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಆರಂಭ

ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಲವು ವರ್ಷಗಳ ಬೇಡಿಕೆ ಈಡೇರಿಕೆಗೆ ಮುಂದಾಗಿರುವ ಸರ್ಕಾರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಕರಾವಳಿಯ ಮೀನುಗಾರರು ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ಆಂಬ್ಯುಲೆನ್ಸ್‌ ಸೇವೆ ಆರಂಭಿಸುವಂತೆ ಹಲವು ವರ್ಷಗಳಿಂದ…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC)…

ಶಾಂತಿನಗರ: ಹುಬ್ಬುರ್ರಸೂಲ್ ಮೀಲಾದ್ ಫೆಸ್ಟ್- ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ

ಶಾಂತಿನಗರ ಮುಸ್ಲಿಂ ವೆಲ್ವೇರ್ ಅಸೋಸಿಯೇಷನ್ ರಿ ವತಿಯಿಂದ ನೂರುಲ್ ಇಸ್ಲಾಂ ಮದರಸದಲ್ಲಿ ಹುಬ್ಬುರಸೂಲ್ ಮಿಲಾದ್ ಫೆಸ್ಟ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮ ಹಾಗೂ ಮೌಲಿದ್ ಪಾರಾಯಣ ಮಜ್ಜಿಸ್ ಸೆ. 29 ರಂದು ನಡೆಯಿತು. ಉದ್ಘಾಟನಾ ಸಮಾರಂಭವನ್ನು ಜಯನಗರ ಜನ್ನತುಲ್ ಉಲೂಂ ಮದರಸದ ಸದರ್…

ಸ.ಪ.ಪೂರ್ವ ಕಾಲೇಜು ಸುಳ್ಯದಲ್ಲಿ ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ

ಪರಿಸರ ಉಳಿಸಿ ಹೋರಾಟ ಸ್ವತಃ ಪರಿಸರವನ್ನು ಪ್ರೀತಿಸುವುದರಿಂದ ಆರಂಭವಾಗಲಿ: ಪ್ರಕಾಶ ಮೂಡಿತ್ತಾಯ ಸುಳ್ಯ, ಸೆ.28; ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತಾಗಿ ವಿಚಾರಗೋಷ್ಠಿ ಕಾರ್ಯಕ್ರಮ ಸೆಪ್ಟೆಂಬರ್…

ಪ್ರಾಂತೀಯ ಅಧ್ಯಕ್ಷ ಲಯನ್ ಗಂಗಾಧರ ರೈ ಸುಳ್ಯ ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ, ಅಂಗನವಾಡಿ ಕೇಂದ್ರ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಕೊಡುಗೆ ಸುಳ್ಯ ಲಯನ್ಸ್ ಕ್ಲಬ್‌ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮವು ಸೆ.28 ರಂದು ನಡೆಯಿತು. ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಮಕೃಷ್ಣ…