ಬೆಂಗಳೂರು: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸುಳ್ಯದ ಅಭಿವೃದ್ಧಿ ಬಗ್ಗೆ ಟಿ.ಎಂ. ಶಹೀದ್ ತೆಕ್ಕಿಲ್ ಚರ್ಚೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ನಿವಾಸದಲ್ಲಿ ವಿಶೇಷ ಔತಣಕೂಟ ನಿನ್ನೆ ರಾತ್ರಿ ನಡೆಯಿತುಈ ಔತಣ ಕೂಟದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಉಪಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗರೆಡ್ಡಿ, ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಚಿವ ಪಿ. ರಘುಮೂರ್ತಿ, ವಿಧಾನ […]

Read More