ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರ ಪ್ರಾಧಿಕಾರಗಳ ಒಕ್ಕೂಟ ದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ
9/11,ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆಗೆ ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸುವಂತೆ ಮತ್ತು ಪ್ರತ್ಯೇಕ ವಿಭಾಗೀಯ ನಿರ್ದೇಶಕ ಕಚೇರಿ ಸ್ಥಾಪಿಸುವಂತೆ ಒತ್ತಾಯ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರ ಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಕೆ. ಹರಿಪ್ರಸಾದ್ ರವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ […]
Read More