ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಕೊಡ ಮಾಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ
ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ ಪ್ರತಿಷ್ಠಿತ…