ಕೆಲಸ ಮಾಡಿದರೆ ಕೂಲಿ ಸಿಗಲೇಬೇಕು: ಹನೂರು ಘಟನೆ ಬೆನ್ನಲ್ಲೇ ಅಧಿಕಾರಿಗಳ ಸಭೆ ನಡೆಸಿದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್
ಚಾಮರಾಜನಗರ: ಹನೂರು ತಾಲೂಕಿನ ಗಂಗನ ದೊಡ್ಡಿ ಗ್ರಾಮದಲ್ಲಿ ನಡೆದ 22 ಬಡ ಕಾರ್ಮಿಕರ ಮೇಲಿನ ಅಮಾನವೀಯ ಅನ್ಯಾಯ ಹಾಗೂ ದುಡಿಸಿಕೊಂಡು ಕೂಲಿ ನೀಡದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಚಾಮರಾಜನಗರಕ್ಕೆ ಭೇಟಿ ನೀಡಿ ಅಧಿಕಾರಿಗಳ ತುರ್ತು ಸಭೆ ನಡೆಸಿದರು.ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರ ಸಮ್ಮುಖದಲ್ಲಿ ನಡೆದ ಈ ಸಭೆಯ […]
Read More