ಅರಂತೋಡು ಜಮಾಅತ್ ವತಿಯಿಂದ ಉಮ್ರಾ ಯಾತ್ರಾರ್ಥಿ ಮನ್ಸೂರ್ ಪಾರೆಕ್ಕಲ್ ಗೆ ಬೀಳ್ಕೊಡುಗೆ
ಅರಂತೋಡು ಬದ್ರಿಯಾ ಜಮಾಅತ್ ಸಮಿತಿಯ ನಿರ್ದೇಶಕರಾದ ಮನ್ಸೂರ್ ಪಾರೆಕ್ಕಲ್ ರವರು ಪವಿತ್ರ ಮಕ್ಕಾಕ್ಕೆ ಉಮ್ರಾ ಯಾತ್ರೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಮತ್ತು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ ವತಿಯಿಂದ ಸೆ.4 ರಂದು ಬೀಳ್ಕೊಡಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ದುವಾವನ್ನು ಖತೀಬರಾದ ಬಹು| ಆಸಿಫ್ ಅಝ್ ಹರಿ ನೆರವೇರಿಸಿದರು. ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವದರ್ಜೆ ) ಟಿ.ಎಂ ಶಹೀದ್ ತೆಕ್ಕಿಲ್ ಮನ್ಸೂರ್ […]
Read More