ತೆಕ್ಕಿಲ್ ಕೃಷಿ ಸಚಿವ ನರೇಂದ್ರಸ್ವಾಮಿ ಅವರಿಗೆ ಸ್ವಾಗತ ಸನ್ಮಾನ
ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಎನ್. ನರೇಂದ್ರಸ್ವಾಮಿ ಅವರು ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಮಾರ್ಗಮಧ್ಯೆ ತೆಕ್ಕಿಲ್ ಬಳಿ ಆಗಮಿಸಿದಾಗ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೆಡಿಬಿ ಸದಸ್ಯರಾದ ಅಶ್ರಫ್ ಗುಂಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Read More