ಹನೂರು ಅಮಾನವೀಯ ಕೃತ್ಯ: ಟಿ.ಎಂ. ಶಾಹಿದ್ ತೆಕ್ಕಿಲ್ ತ್ವರಿತ ಕಾರ್ಯಾಚರಣೆಗೆ ಒಲಿದ ನ್ಯಾಯ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಮಿಕರಿಗೆ ಆಸರೆ
ಚಾಮರಾಜನಗರ: ಹನೂರಿನಲ್ಲಿ ಕನಿಷ್ಠ ವೇತನ ನೀಡದೆ ಅನ್ಯಾಯಕ್ಕೊಳಗಾಗಿದ್ದ ಬಡ ಕಾರ್ಮಿಕರಿಗೆ ಕಷ್ಟದಿಂದ ಮುಕ್ತಿ ದೊರಕಿದ್ದು, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ತ್ವರಿತ ಹಾಗೂ ಕಟ್ಟುನಿಟ್ಟಿನ ಮಧ್ಯಪ್ರವೇಶದಿಂದಾಗಿ ಕಾರ್ಮಿಕರಿಗೆ ಒಂದೇ ರಾತ್ರಿಯಲ್ಲಿ ಪೂರ್ಣ ನ್ಯಾಯ ಸಿಕ್ಕಿದೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಕ್ಷಣ ಸ್ಪಂದಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು, ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ […]
Read More