ಕಾರ್ಮಿಕರ ಶೋಷಣೆ ತಡೆಯಲು ಕೊಳ್ಳೇಗಾಲದಲ್ಲಿ ಹೈಅಲರ್ಟ್
ಪ್ರತಿ ಗ್ರಾಮ, ವಾರ್ಡ್ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ರಚನೆಗೆ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಸೂಚನೆ ಕೊಳ್ಳೇಗಾಲ: ಕಾರ್ಮಿಕರ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ನಿನ್ನೆ ಚಾಮರಾಜನಗರದ ಹನೂರಿನಲ್ಲಿ ಕಾರ್ಮಿಕರ ಸ್ಥಿತಿಗತಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಿದ ನಂತರ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ ಶಾಹೀದ್ ತೆಕ್ಕಿಲ್ ಅವರು ಕೊಳ್ಳೇಗಾಲಕ್ಕೆ ಭೇಟಿ ನೀಡಿ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.ಹನೂರಿನಲ್ಲಿ ಕಂಡುಬಂದ ಕನಿಷ್ಠ ವೇತನ ಉಲ್ಲಂಘನೆಯಂತಹ ಪ್ರಕರಣಗಳು […]
Read More