ಹನೂರು ಅಮಾನವೀಯ ಕೃತ್ಯ: ಟಿ.ಎಂ. ಶಾಹಿದ್ ತೆಕ್ಕಿಲ್ ತ್ವರಿತ ಕಾರ್ಯಾಚರಣೆಗೆ ಒಲಿದ ನ್ಯಾಯ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಮಿಕರಿಗೆ ಆಸರೆ

ಚಾಮರಾಜನಗರ: ಹನೂರಿನಲ್ಲಿ ಕನಿಷ್ಠ ವೇತನ ನೀಡದೆ ಅನ್ಯಾಯಕ್ಕೊಳಗಾಗಿದ್ದ ಬಡ ಕಾರ್ಮಿಕರಿಗೆ ಕಷ್ಟದಿಂದ ಮುಕ್ತಿ ದೊರಕಿದ್ದು, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ತ್ವರಿತ ಹಾಗೂ ಕಟ್ಟುನಿಟ್ಟಿನ ಮಧ್ಯಪ್ರವೇಶದಿಂದಾಗಿ ಕಾರ್ಮಿಕರಿಗೆ ಒಂದೇ ರಾತ್ರಿಯಲ್ಲಿ ಪೂರ್ಣ ನ್ಯಾಯ ಸಿಕ್ಕಿದೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಕ್ಷಣ ಸ್ಪಂದಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು, ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ […]

Read More

ಕಾರ್ಮಿಕರ ಶೋಷಣೆ ತಡೆಯಲು ಕೊಳ್ಳೇಗಾಲದಲ್ಲಿ ಹೈಅಲರ್ಟ್

ಪ್ರತಿ ಗ್ರಾಮ, ವಾರ್ಡ್ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ರಚನೆಗೆ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಸೂಚನೆ ಕೊಳ್ಳೇಗಾಲ: ಕಾರ್ಮಿಕರ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ನಿನ್ನೆ ಚಾಮರಾಜನಗರದ ಹನೂರಿನಲ್ಲಿ ಕಾರ್ಮಿಕರ ಸ್ಥಿತಿಗತಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಿದ ನಂತರ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ ಶಾಹೀದ್ ತೆಕ್ಕಿಲ್ ಅವರು ಕೊಳ್ಳೇಗಾಲಕ್ಕೆ ಭೇಟಿ ನೀಡಿ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.ಹನೂರಿನಲ್ಲಿ ಕಂಡುಬಂದ ಕನಿಷ್ಠ ವೇತನ ಉಲ್ಲಂಘನೆಯಂತಹ ಪ್ರಕರಣಗಳು […]

Read More