ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪದ್ಮರಾಜ್ ಪೂಜಾರಿ ನೇಮಕ

ಮಂಗಳೂರು, ಸೆ. 10: ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ.ಹಿರಿಯ ಬಿಲ್ಲವ ನಾಯಕ ಪದ್ಮರಾಜ್ ಆರ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.ಸಂಘಟನ ಸೃಜನಾ ಅಭಿಯಾನ’ದ ಭಾಗವಾಗಿ, ಈ ನೇಮಕಾತಿಗಳನ್ನು ಮಾಡಲಾಗಿದೆ. ಅಭಿಯಾನದಡಿಯಲ್ಲಿ, ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಎಐಸಿಸಿ ವೀಕ್ಷಕರು […]

Read More

ಮಹಿಳೆಯರ ಧ್ವನಿ, ಹಕ್ಕು ಮತ್ತು ಸಬಲೀಕರಣಕ್ಕೆ ಕರೆ ನೀಡಿದ ‘ರೈಸ್ ಅಂಡ್ ರಿಕ್ಲೈಮ್’ ಮಹಿಳಾ ಸಮಾವೇಶ

ಮಂಗಳೂರು, ಸೆಪ್ಟೆಂಬರ್ 5: ಮಹಿಳೆಯರ ಹಕ್ಕು, ಗೌರವ, ಸಮಾನತೆ ಹಾಗೂ ಸಬಲೀಕರಣದ ಸಂದೇಶವನ್ನು ಸಾರುವ ‘ರೈಸ್ ಅಂಡ್ ರಿಕ್ಲೈಮ್’ ಮಹಿಳಾ ಸಮಾವೇಶವು ಇಂದು ಮಂಗಳೂರಿನ ಪುರಭವನದಲ್ಲಿ ಯಶಸ್ವಿಯಾಗಿ ನಡೆಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ (WIM), ಮಂಗಳೂರು ನಗರ ಜಿಲ್ಲೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದರು. ಕಾರ್ಯಕ್ರಮವನ್ನು ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಉದ್ಘಾಟಿಸಿದರು. ಸಮಾವೇಶದಲ್ಲಿ ಕರ್ನಾಟಕದ ಮಾಜಿ ಸಚಿವರಾದ ಬಿ.ಟಿ. […]

Read More