ಎನ್.ಎಂ.ಸಿ.: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ “ಅಂತರ ಶಾಂತಿ” ಕಾರ್ಯಕ್ರಮ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಕ್ರೀಡಾಪಟುಗಳಿಗಾಗಿ “ಅಂತರ ಶಾಂತಿ – Meditation & Mindfulness” ಕಾರ್ಯಕ್ರಮವನ್ನು ಆಗಸ್ಟ್ 29ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಸಂಸ್ಥೆಯ ಸುಳ್ಯ ಕೇಂದ್ರದ ಕೇಂದ್ರ ಉಸ್ತುವಾರಿ ಬ್ರಹ್ಮಕುಮಾರಿ ಉಮಾದೇವಿ ಭಾಗವಹಿಸಿ, ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾಲೇಜಿನ […]

Read More