ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್‌ ಘಟಕದಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕರು ಬದುಕಿನ ದಾರಿದೀಪ

ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಇತ್ತೀಚೆಗೆ ಕಾಲೇಜು ಷಷ್ಟ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಹೆಮ್ಮೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಪರಿಶ್ರಮ, ತ್ಯಾಗ ಮತ್ತು ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಸದಾ ಗೌರವದಿಂದ ಸ್ಮರಿಸಬೇಕು. ಶಿಕ್ಷಕರ ಮೇಲಿನ ಗೌರವವು ಒಂದು ದಿನಕ್ಕೆ ಸೀಮಿತವಾಗದೆ ಸದಾ ಮುಂದುವರಿಯಬೇಕು […]

Read More

ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಗುತ್ತಿರುವ ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್

ಸೆ.18–19ರಂದು ಸುಳ್ಯದಲ್ಲಿ ಕ್ರೀಡಾ ಸಂಭ್ರಮ 40ಕ್ಕೂ ಅಧಿಕ ಕಾಲೇಜುಗಳಿಂದ ಕ್ರೀಡಾಪಟುಗಳು ಭಾಗವಹಿಸುವಿಕೆ ನಿರೀಕ್ಷೆ ಸುಳ್ಯ, ಸೆಪ್ಟೆಂಬರ್ 10:ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ 2026-27ನ್ನು ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 40 ಕಾಲೇಜುಗಳ ತಂಡಗಳಳಿಂದ ಸುಮಾರು 230ಕ್ಕೂ ಅಧಿಕ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಈ ಪ್ರತಿಷ್ಠಿತ ಚಾಂಪಿಯನ್ಶಿಪ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧೆಯು ಯುವ […]

Read More

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

ಸುವರ್ಣ ಸಂಭ್ರಮೋತ್ಸವಕ್ಕೆ ಕಾರ್ಯಯೋಜನೆ ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ(ರಿ.)ದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಡಾ. ಕೆ. ಟಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಬುಧವಾರದಂದು ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ಸಿಂಧು ಭಾರದ್ವಾಜ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭಾಕಾರ್ಯಕ್ರಮದಲ್ಲಿ ನಿರ್ದೇಶಕರಾದ ಆನಂದ ಖಂಡಿಗರವರು ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ. ಆರ್. ಅವರು ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷರು ಸಂಘದ ಲೆಕ್ಕಪತ್ರದ […]

Read More

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ತಾಯಿಯ ನಂತರ ಮಗುವಿನ ಬದುಕನ್ನು ಹೆಚ್ಚು ಪ್ರಭಾವಿಸುವ ವ್ಯಕ್ತಿ ಎಂದರೆ ಅದು ಶಿಕ್ಷಕ: ಡಾ. ಮಮತಾ ಕೆ ಶಿಕ್ಷಕ ವೃತ್ತಿಯು ಅತ್ಯಂತ ಅಮೂಲ್ಯವಾದುದು. ವಿದ್ಯಾರ್ಥಿಯ ಯಶಸ್ಸಿನ ಹಿಂದೆ ಕಾಣದಂತೆ ನಿಂತಿರುವ ಶಕ್ತಿ ಶಿಕ್ಷಕರದು. ತಾಯಿಯ ನಂತರ ಮಗುವಿನ ಬದುಕನ್ನು ಹೆಚ್ಚು ಪ್ರಭಾವಿಸುವ ವ್ಯಕ್ತಿ ಎಂದರೆ ಅದು ಶಿಕ್ಷಕ.ಶಿಕ್ಷಕರು ಕೇವಲ ಪಾಠವನ್ನು ಬೋಧಿಸುವವರಲ್ಲ; ಅವರು ವಿದ್ಯಾರ್ಥಿಗಳ ಜ್ಞಾನ, ವ್ಯಕ್ತಿತ್ವ, ಮೌಲ್ಯಗಳು ಮತ್ತು ಭವಿಷ್ಯವನ್ನು ರೂಪಿಸುವ ಮಾರ್ಗದರ್ಶಕರು ಎಂದು ಕಾಲೇಜಿನ ನ್ಯಾಕ್ ಸಂಯೋಜಕಿ ಡಾ. ಮಮತಾ ಕೆ ಇವರು ಸೆಪ್ಟೆಂಬರ್ […]

Read More

ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಸಂಪನ್ನ

ಸುಳ್ಯ, ಸೆ. 5: ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಉಪಕ್ರಮವಾದ ನಾಂದಿ ಫೌಂಡೇಶನ್‌ನ ಮಹೀಂದ್ರಾ ಪ್ರೈಡ್ ಕ್ಲಾಸ್‌ರೂಮ್ (MPC) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 31 ರಿಂದ ಸೆಪ್ಟೆಂಬರ್ 5 ರವರೆಗೆ ಎರಡು ಬ್ಯಾಚ್‌ಗಳಲ್ಲಿ ನಡೆದ ಈ ತರಬೇತಿಯ ಪ್ರಯೋಜನವನ್ನು ಬಿಸಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಎ ವಿಭಾಗಗಳ 95 ವಿದ್ಯಾರ್ಥಿನಿಯರು ಪಡೆದುಕೊಂಡರು. ಶಿಕ್ಷಣ ಮತ್ತು ಉದ್ಯೋಗದ […]

Read More

ಎನ್.ಎಂ.ಸಿ.: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ “ಅಂತರ ಶಾಂತಿ” ಕಾರ್ಯಕ್ರಮ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಕ್ರೀಡಾಪಟುಗಳಿಗಾಗಿ “ಅಂತರ ಶಾಂತಿ – Meditation & Mindfulness” ಕಾರ್ಯಕ್ರಮವನ್ನು ಆಗಸ್ಟ್ 29ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಸಂಸ್ಥೆಯ ಸುಳ್ಯ ಕೇಂದ್ರದ ಕೇಂದ್ರ ಉಸ್ತುವಾರಿ ಬ್ರಹ್ಮಕುಮಾರಿ ಉಮಾದೇವಿ ಭಾಗವಹಿಸಿ, ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾಲೇಜಿನ […]

Read More

ಎನ್.ಎಂ.ಸಿ ಸುಳ್ಯದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ್ ಕೇರ್ ಸಂಸ್ಥೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಎರಡು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಆ. 10 ಮತ್ತು ಆ. 11ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಭಾರತ್ ಕೇರ್ ಸಂಸ್ಥೆಯಿಂದ ಹನಿವೆಲ್ ಫ್ಯೂಚರ್ ಸ್ಕಿಲ್ ಎಡ್ಜ್ ಕಾರ್ಯಕ್ರಮದಡಿಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಭಾರತ್ ಕೇರ್ ಸಂಸ್ಥೆಯ ಜಿಲ್ಲಾ […]

Read More