ಮಾಜಿ ಸಚಿವ ರಮಾನಾಥ ರೈ ಯವರಿಗೆ 75 ನೇ ಹುಟ್ಟು ಹಬ್ಬದ ಶುಭಾಶಯ ಸಲ್ಲಿಸಿದ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ
6 ಬಾರಿ ಶಾಸಕರಾಗಿ, ಅರಣ್ಯ, ಗೃಹ, ಸಾರಿಗೆ ಮೊದಲಾದ ಪ್ರಮುಖ ಖಾತೆಗಳ ಸಚಿವರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ, ಕೆಪಿಸಿಸಿ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಜಿಲ್ಲೆಯ ಹೆಮ್ಮೆಯ ಪುತ್ರ ಶ್ರೀ ಬಿ. ರಮಾನಾಥ ರೈ ಯವರಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಶುಭಾಶಯ ಕೋರಿದರುಇಂಟಕ್ ಅಧ್ಯಕ್ಷ ಶಾಫಿ ಕುತ್ತಾಮೊಟ್ಟೆ, ಶಾರದಾoಭ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ಮೊದಲಾದವರು ಉಪಸ್ಥಿತರಿದ್ದರು
Read More