ಕೊನೆಗೂ ಈಡೇರಿತು ಗ್ರಾಮಸ್ಥರ ಕನಸು: ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಸುಳ್ಯ: ಸುಳ್ಯ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ಹಾಗೂ ಪ್ರಕೃತಿ ರಮಣೀಯ ಪ್ರವಾಸಿ ತಾಣವಾದ ತೊಡಿಕಾನಕ್ಕೆ ಬಹುದಿನಗಳ ನಿರೀಕ್ಷೆಯಂತೆ ಕೆಎಸ್ಆರ್ಟಿಸಿ (KSRTC) ಸರ್ಕಾರಿ ಬಸ್ ಸಂಚಾರ ಅಧಿಕೃತವಾಗಿ ಆರಂಭಗೊಂಡಿದೆ. ಸುಮಾರು 35 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಈ ಮಾರ್ಗದಲ್ಲಿ ಮತ್ತೆ ಕೆಎಸ್ಆರ್ಟಿಸಿ ಬಸ್ ರಸ್ತೆಗಿಳಿದಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಭಕ್ತಾದಿಗಳಲ್ಲಿ ಹರ್ಷ ಮೂಡಿಸಿದೆ. ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಟ ಚೊಚ್ಚಲ ಬಸ್ನಲ್ಲಿ ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರಮುಖ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಊರ […]
Read More