ಅರಂತೋಡು ಬದ್ರಿಯಾ ಜುಮಾ ಮಸೀದಿ ಮೇಲಂತಸ್ತು ಕಾಮಗಾರಿ ವೀಕ್ಷಿಸಿದ ಟಿ.ಎಂ. ಶಾಹೀದ್ ತೆಕ್ಕಿಲ್

ಅರಂತೋಡು: ಕರ್ನಾಟಕ ಸರ್ಕಾರದ ವಕ್ಫ್ ಇಲಾಖೆಯಿಂದ ಮಂಜೂರಾದ ಅನುದಾನದಡಿ ನೆರವೇರುತ್ತಿರುವ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಮೇಲಂತಸ್ತು ಕಟ್ಟಡ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ಸೆಪ್ಟೆಂಬರ್ 5 ರಂದು ಭೇಟಿ ನೀಡಿ ವೀಕ್ಷಿಸಿದರು.ಕಾಮಗಾರಿ ವೀಕ್ಷಿಸಿ ಮಾತನಾಡಿದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು, “ಮಸೀದಿಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಈ ವಿಷಯವನ್ನು ಅಲ್ಪ ಸಂಖ್ಯಾತ ವ್ಯವಹಾರಗಳು ಹಾಗೂ ಹಜ್ […]

Read More